July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

ಬೆಳ್ತಂಗಡಿ: ಇಲ್ಲಿಯ ಲಾಯಿಲ ಜಂಕ್ಷನ್ ನಲ್ಲಿ ಡಿಸೇಲ್ ಇಲ್ಲದೆ ಕೆಎಸ್ಸಾರ್ಟಿಸಿ ಬಸ್ ಪ್ರಯಾಣಿಕರಿಗೆ ಕೈಕೊಟ್ಟ ಘಟನೆ ನಡೆದಿದೆ.

ಧಮ೯ಸ್ಥಳದಿಂದ ಹೊರಟ ಈ ಬಸ್ ಲಾಯಿಲ ಜಂಕ್ಷನ್ ಬರುವ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ನಿಂತಿತ್ತೇನ್ನಲಾಗಿದೆ.‌ ಬಸ್ ನಲ್ಲಿ ಅನೇಕ ಪ್ರಯಾಣಿಕರು ಮಂಗಳೂರು ಗೆ ಹೋಗುವವರಿದ್ದು, ಅವರಿಗೆ ಸಮಸ್ಯೆ ಆಗಿದೆ. ಈ ಬಗ್ಗೆ ಡಿಫೋಗೆ ಕರೆಮಾಡಿ ಕೇಳಿದರೆ ಬಸ್ ಚಾಲಕ ಹತ್ತಿರದ ಪೆಟ್ರೋಲ್ ಬಂಕ್ ನಲ್ಲಿ ಡಿಸೇಲ್ ಹಾಕಿ ಹೋಗಬೇಕು ಎಂದು ಹೇಳುತ್ತಾರೆ, ಆದರೆ ಚಾಲಕ ನಾನು ಯಾಕೆ ಹಾಕಿಸಬೇಕು ಡಿಸೇಲ್ ಡಿಪೋ ದಲ್ಲೇ ಹಾಕಬೇಕು ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಪ್ರಯಾಣಿಕರು ಸಂದಿಗ್ಧತೆ ಗೆ ಸಿಲುಕಿದ್ದಾರೆ.

Related posts

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

Suddi Udaya

ಕಣಿಯೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಯೋಗ ದಿನ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!