23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

ಬೆಳ್ತಂಗಡಿ: ಇಲ್ಲಿಯ ಲಾಯಿಲ ಜಂಕ್ಷನ್ ನಲ್ಲಿ ಡಿಸೇಲ್ ಇಲ್ಲದೆ ಕೆಎಸ್ಸಾರ್ಟಿಸಿ ಬಸ್ ಪ್ರಯಾಣಿಕರಿಗೆ ಕೈಕೊಟ್ಟ ಘಟನೆ ನಡೆದಿದೆ.

ಧಮ೯ಸ್ಥಳದಿಂದ ಹೊರಟ ಈ ಬಸ್ ಲಾಯಿಲ ಜಂಕ್ಷನ್ ಬರುವ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ನಿಂತಿತ್ತೇನ್ನಲಾಗಿದೆ.‌ ಬಸ್ ನಲ್ಲಿ ಅನೇಕ ಪ್ರಯಾಣಿಕರು ಮಂಗಳೂರು ಗೆ ಹೋಗುವವರಿದ್ದು, ಅವರಿಗೆ ಸಮಸ್ಯೆ ಆಗಿದೆ. ಈ ಬಗ್ಗೆ ಡಿಫೋಗೆ ಕರೆಮಾಡಿ ಕೇಳಿದರೆ ಬಸ್ ಚಾಲಕ ಹತ್ತಿರದ ಪೆಟ್ರೋಲ್ ಬಂಕ್ ನಲ್ಲಿ ಡಿಸೇಲ್ ಹಾಕಿ ಹೋಗಬೇಕು ಎಂದು ಹೇಳುತ್ತಾರೆ, ಆದರೆ ಚಾಲಕ ನಾನು ಯಾಕೆ ಹಾಕಿಸಬೇಕು ಡಿಸೇಲ್ ಡಿಪೋ ದಲ್ಲೇ ಹಾಕಬೇಕು ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಪ್ರಯಾಣಿಕರು ಸಂದಿಗ್ಧತೆ ಗೆ ಸಿಲುಕಿದ್ದಾರೆ.

Related posts

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!