April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

ಚಾಮಾ೯ಡಿ: ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗೊಬ್ಬರ ತುಂಬಿಸಿಕೊಂಡು ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಚಾರ್ಮಾಡಿ ಘಾಟ್ ನ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದಿದೆ.

ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಶಿಶಿಲ: ಕಾರೆಗುಡ್ಡೆ ದಿ. ಪ್ರವೀಣ್ ರವರ ಮನೆಯವರಿಗೆ ದೀಪಾವಳಿ ಪ್ರಯುಕ್ತ ಬಟ್ಟೆ ಹಾಗೂ ಧನ ಸಹಾಯ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya
error: Content is protected !!