23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ 2024-25ನೇ ಸಾಲಿನ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯು ಜ.6ರಂದು ಬೆಳ್ತಂಗಡಿ ಪತ್ರಕರ್ತರ ಭವನದಲ್ಲಿ ಜರುಗಿತು.

ನೂತನ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ (ಉದಯವಾಣಿ), ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು (ಪ್ರಜಾವಾಣಿ), ಉಪಾಧ್ಯಕ್ಷರಾಗಿ ಸಿಬಿ ಧರ್ಮಸ್ಥಳ (ವಾರ್ತಾಭಾರತಿ), ಜೊತೆ ಕಾರ್ಯದರ್ಶಿಯಾಗಿ ಮನೋಹರ್ ಬಳಂಜ(ವಿಜಯವಾಣಿ), ಕೋಶಾಧಿಕಾರಿಯಾಗಿ ಪುಷ್ಪರಾಜ್ ಶೆಟ್ಟಿ (ಸಂಯುಕ್ತ ಕರ್ನಾಟಕ) ಆಯ್ಕೆಯಾಗಿದ್ದಾರೆ.

Related posts

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya
error: Content is protected !!