September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ 2024-25ನೇ ಸಾಲಿನ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯು ಜ.6ರಂದು ಬೆಳ್ತಂಗಡಿ ಪತ್ರಕರ್ತರ ಭವನದಲ್ಲಿ ಜರುಗಿತು.

ನೂತನ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ (ಉದಯವಾಣಿ), ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು (ಪ್ರಜಾವಾಣಿ), ಉಪಾಧ್ಯಕ್ಷರಾಗಿ ಸಿಬಿ ಧರ್ಮಸ್ಥಳ (ವಾರ್ತಾಭಾರತಿ), ಜೊತೆ ಕಾರ್ಯದರ್ಶಿಯಾಗಿ ಮನೋಹರ್ ಬಳಂಜ(ವಿಜಯವಾಣಿ), ಕೋಶಾಧಿಕಾರಿಯಾಗಿ ಪುಷ್ಪರಾಜ್ ಶೆಟ್ಟಿ (ಸಂಯುಕ್ತ ಕರ್ನಾಟಕ) ಆಯ್ಕೆಯಾಗಿದ್ದಾರೆ.

Related posts

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

Suddi Udaya

ತಲೆಮರೆಸಿಕೊಂಡಿದ್ದ ವಾರಂಟು ಆರೋಪಿ ಬಂಧನ

Suddi Udaya

ಪದ್ಮುಂಜ ಸರಕಾರಿ ಪ್ರೌಢಶಾಲೆಗೆ ಶೇ.96.15 ಫಲಿತಾಂಶ

Suddi Udaya

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!