23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಜ.6ರಂದು ನೆರವೇರಿತು.

ಕಾರ್ಯಕ್ರಮದಲ್ಲಿ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ ಆರ್, ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷ ಲಕ್ಷ್ಮಣ ಪಿ, ಕೆಂಬರ್ಜೆ ದೇವಸ್ಥಾನದ ಆಡಳಿತ ಮಂಡಳಿಯ ಶ್ರೀಹರಿ ಡೋಂಗ್ರೆ, ಸ್ವಚ್ಛತಾ ಸೇನಾನಿ ಶ್ರೀಮತಿ ಪ್ರೇಮ ದೇವಾಡಿಗ, ಸೇವಾಪ್ರತಿನಿಧಿ ಶ್ರೀಮತಿ ವನಿತಾ, ಒಕ್ಕೂಟದ ಮಾಜಿ ಅಧ್ಯಕ್ಷರಾದ ದಯಾನಂದ ಕೋಟ್ಯಾನ್, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಫೆ.10: ಪಡಂಗಡಿ ಮಲ್ಲಿಪ್ಪಾಡಿ ಶ್ರೀಸದಾಶಿವ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!