26.9 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

ಉಜಿರೆ: ಇಲ್ಲಿಯ ಹಲಕ್ಕೆ ಮನೆಯ ಸಿಲ್ವೆಸ್ಟರ್ ರೊಡ್ರಿಗಸ್ ರವರ ಪುತ್ರ ವಿಲ್ಸನ್ ಸಂತೋಷ್ ರೊಡ್ರಿಗಸ್ (34ವ) ಜ.6 ರಂದು ಬೆಳಿಗ್ಗೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಗುಜರಾತ್ ನಲ್ಲಿ ಉದ್ಯೋಗದಲ್ಲಿದ್ದು ಇಂದು ಊರಿಗೆ ಬರುವುದರಲ್ಲಿದ್ದರು. ಗುಜರಾತ್ ನಿಂದ ಬೆಂಗಳೂರಿಗೆ ವಿಮಾನದಲ್ಲಿ ಆಗಮಿಸಿ ಅಲ್ಲಿಯೇ ಹೃದಯಾಘಾತವಾಗಿ ಬಿದ್ದರೆನ್ನಲಾಗಿದ್ದು, ಕೂಡಲೆ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


ಮೃತರು ತಂದೆ ಸಿಲ್ವೆಸ್ಟರ್ ರೊಡ್ರಿಗಸ್, ತಾಯಿ ಜೋಸ್ಪಿನ್ ರೊಡ್ರಿಗಸ್, ಸಹೋದರಿ ವೆರಿನ ರೊಡ್ರಿಗಸ್ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ – ಡಿ .ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ: ‌ಸುದ್ದಿ ಉದಯ ಪತ್ರಿಕೆಯ ಸ್ಪೆಷಲ್ ರಿಪೋರ್ಟ್ ಗೆ ಸಾರ್ವಜನಿಕರ ವ್ಯಾಪಕ ಮೆಚ್ಚುಗೆ

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya
error: Content is protected !!