22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

ಉಜಿರೆ: ಇಲ್ಲಿಯ ಹಲಕ್ಕೆ ಮನೆಯ ಸಿಲ್ವೆಸ್ಟರ್ ರೊಡ್ರಿಗಸ್ ರವರ ಪುತ್ರ ವಿಲ್ಸನ್ ಸಂತೋಷ್ ರೊಡ್ರಿಗಸ್ (34ವ) ಜ.6 ರಂದು ಬೆಳಿಗ್ಗೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಗುಜರಾತ್ ನಲ್ಲಿ ಉದ್ಯೋಗದಲ್ಲಿದ್ದು ಇಂದು ಊರಿಗೆ ಬರುವುದರಲ್ಲಿದ್ದರು. ಗುಜರಾತ್ ನಿಂದ ಬೆಂಗಳೂರಿಗೆ ವಿಮಾನದಲ್ಲಿ ಆಗಮಿಸಿ ಅಲ್ಲಿಯೇ ಹೃದಯಾಘಾತವಾಗಿ ಬಿದ್ದರೆನ್ನಲಾಗಿದ್ದು, ಕೂಡಲೆ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


ಮೃತರು ತಂದೆ ಸಿಲ್ವೆಸ್ಟರ್ ರೊಡ್ರಿಗಸ್, ತಾಯಿ ಜೋಸ್ಪಿನ್ ರೊಡ್ರಿಗಸ್, ಸಹೋದರಿ ವೆರಿನ ರೊಡ್ರಿಗಸ್ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಸಂಡೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ: ದಿ ಹಾರ್ಟ್ ಆಫ್ ಧರ್ಮ ಕೃತಿ ಲೋಕಾರ್ಪಣೆ

Suddi Udaya

ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಷಡಾಧಾರ ಪ್ರತಿಷ್ಠೆ, ಗರ್ಭನ್ಯಾಸ

Suddi Udaya

ನಿಡ್ಲೆ: ಪಿಲಿಕಜೆ ನಿವಾಸಿ ಸುಗುಣ ನಿಧನ

Suddi Udaya
error: Content is protected !!