September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

ಚಾರ್ಮಾಡಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಿಂದ ಹೊರನಾಡು ಸಂಪರ್ಕಿಸುವ ರಸ್ತೆ , ಕೊಟ್ಟಿಗೆಹಾರ ಸಮೀಪದಲ್ಲೆ 1.550 ಕೆ.ಜಿ. ಗಾಂಜಾ ಅಪರಾಧ ಪೊಲೀಸರು ಸೆರೆ ಹಿಡಿದಿದ್ದಾರೆ.

ಚಾರ್ಮಾಡಿಗೆ ಗಾಂಜಾ ಮಾರಲು ತೆರಳುತ್ತಿದ್ದ ಓರ್ವ ವ್ಯಕ್ತಿ ಹಾಗೂ ಮಾರುತಿ ಕಾರ್ ಸಮೇತ ಅಪರಾಧ ಪೋಲಿಸರು ಬಂಧಿಸಿದ್ದಾರೆ.ಆರೋಪಿ ಇದ್ರಿಸ್ ಪಾಷಾ 33 ವರ್ಷ ಬೇಲೂರು ಮೂಲದವರು, ಈ ಕಾರ್ಯಾಚರಣೆಯಲ್ಲಿ CEN ಅಪರಾಧ ಪೊಲೀಸ್ ಠಾಣಾ ಪಿ.ಎಸ್.ಐ. ವಿಶ್ವನಾಥ್,ಹಾಗೂ ಪೊಲೀಸ್ ಸಿಬ್ಬಂದಿಗಳಾದ ಇಮ್ರಾನ್, ಹರೀಶ್,ರಮೇಶ್,ಮಹೇಂದ್ರ ಮತ್ತು ಮಂಜುನಾಥ್ ಕಾರ್ಯಾಚರಣೆ ಯಲ್ಲಿ ಭಾಗವಹಿಸಿದ್ದಾರೆ.

Related posts

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯ ವತಿಯಿಂದ “ಆಟಿಡೊಂಜಿ ಕೂಟ” ಕಾರ್ಯಕ್ರಮ

Suddi Udaya

ಮಲವಂತಿಗೆ ನೇತ್ರಾವತಿ ಕಿನಾರೆ ಕ್ರೀಡಾ ಸಂಘ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಮೊಗ್ರು ನಿವಾಸಿ ಶತಾಯುಷಿ ನೀಲಮ್ಮ ನಿಧನ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

Suddi Udaya

ಕೊಕ್ಕಡ: ಪಾರ್ಪಿಕಲ್ -ದರ್ಬೆತಕ್ಕದಲ್ಲಿ ರಸ್ತೆಗೆ ಬಿದ್ದ ಮರ, ವಾಹನ ಸಂಚಾರಕ್ಕೆ ತಡೆ

Suddi Udaya
error: Content is protected !!