July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

ಬೆಳ್ತಂಗಡಿ: ಇಲ್ಲಿಯ ಲಾಯಿಲ ಜಂಕ್ಷನ್ ನಲ್ಲಿ ಡಿಸೇಲ್ ಇಲ್ಲದೆ ಕೆಎಸ್ಸಾರ್ಟಿಸಿ ಬಸ್ ಪ್ರಯಾಣಿಕರಿಗೆ ಕೈಕೊಟ್ಟ ಘಟನೆ ನಡೆದಿದೆ.

ಧಮ೯ಸ್ಥಳದಿಂದ ಹೊರಟ ಈ ಬಸ್ ಲಾಯಿಲ ಜಂಕ್ಷನ್ ಬರುವ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ನಿಂತಿತ್ತೇನ್ನಲಾಗಿದೆ.‌ ಬಸ್ ನಲ್ಲಿ ಅನೇಕ ಪ್ರಯಾಣಿಕರು ಮಂಗಳೂರು ಗೆ ಹೋಗುವವರಿದ್ದು, ಅವರಿಗೆ ಸಮಸ್ಯೆ ಆಗಿದೆ. ಈ ಬಗ್ಗೆ ಡಿಫೋಗೆ ಕರೆಮಾಡಿ ಕೇಳಿದರೆ ಬಸ್ ಚಾಲಕ ಹತ್ತಿರದ ಪೆಟ್ರೋಲ್ ಬಂಕ್ ನಲ್ಲಿ ಡಿಸೇಲ್ ಹಾಕಿ ಹೋಗಬೇಕು ಎಂದು ಹೇಳುತ್ತಾರೆ, ಆದರೆ ಚಾಲಕ ನಾನು ಯಾಕೆ ಹಾಕಿಸಬೇಕು ಡಿಸೇಲ್ ಡಿಪೋ ದಲ್ಲೇ ಹಾಕಬೇಕು ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಪ್ರಯಾಣಿಕರು ಸಂದಿಗ್ಧತೆ ಗೆ ಸಿಲುಕಿದ್ದಾರೆ.

Related posts

ದೇಗುಲದ ಪರಿಸರದಲ್ಲಿ ತಿರುಗಾಡುತ್ತಿದ್ದ ಒಂಟಿ ಮಹಿಳೆಯನ್ನು ಅವರ ಊರಿಗೆ ಕಳುಹಿಸಿ ಮಾನವೀಯತೆ ಮೆರೆದ ಪೋಲೀಸ್ ಇಲಾಖೆ ಹಾಗೂ ಸಮಾಜ ಸೇವಕ ರವಿ ಕಕ್ಕೆಪದವು

Suddi Udaya

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!