23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

ಬೆಳ್ತಂಗಡಿ: ಇಲ್ಲಿಯ ಲಾಯಿಲ ಜಂಕ್ಷನ್ ನಲ್ಲಿ ಡಿಸೇಲ್ ಇಲ್ಲದೆ ಕೆಎಸ್ಸಾರ್ಟಿಸಿ ಬಸ್ ಪ್ರಯಾಣಿಕರಿಗೆ ಕೈಕೊಟ್ಟ ಘಟನೆ ನಡೆದಿದೆ.

ಧಮ೯ಸ್ಥಳದಿಂದ ಹೊರಟ ಈ ಬಸ್ ಲಾಯಿಲ ಜಂಕ್ಷನ್ ಬರುವ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ನಿಂತಿತ್ತೇನ್ನಲಾಗಿದೆ.‌ ಬಸ್ ನಲ್ಲಿ ಅನೇಕ ಪ್ರಯಾಣಿಕರು ಮಂಗಳೂರು ಗೆ ಹೋಗುವವರಿದ್ದು, ಅವರಿಗೆ ಸಮಸ್ಯೆ ಆಗಿದೆ. ಈ ಬಗ್ಗೆ ಡಿಫೋಗೆ ಕರೆಮಾಡಿ ಕೇಳಿದರೆ ಬಸ್ ಚಾಲಕ ಹತ್ತಿರದ ಪೆಟ್ರೋಲ್ ಬಂಕ್ ನಲ್ಲಿ ಡಿಸೇಲ್ ಹಾಕಿ ಹೋಗಬೇಕು ಎಂದು ಹೇಳುತ್ತಾರೆ, ಆದರೆ ಚಾಲಕ ನಾನು ಯಾಕೆ ಹಾಕಿಸಬೇಕು ಡಿಸೇಲ್ ಡಿಪೋ ದಲ್ಲೇ ಹಾಕಬೇಕು ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಪ್ರಯಾಣಿಕರು ಸಂದಿಗ್ಧತೆ ಗೆ ಸಿಲುಕಿದ್ದಾರೆ.

Related posts

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

Suddi Udaya

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

Suddi Udaya
error: Content is protected !!