22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

ಧರ್ಮಸ್ಥಳ: ಜನವರಿ 21 ಮತ್ತು 22ರಂದು ಅಯೋದ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ವಿಶೇಷ ಆಹ್ವಾನ ಪತ್ರಿಕೆಯನ್ನು ರಾಮಮಂದಿರ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕಳುಹಿಸಿದ್ದು, ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಪ್ರಮುಖರು ಪೂಜ್ಯರಿಗೆ ಇಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಸಹ ಸಂಘ ಚಾಲಕ್ ಸುನಿಲ್ ಆಚಾರ್, ವಿಶ್ವಹಿಂದೂ ಪರಿಷತ್ ಮಂಗಳೂರು ಜಿಲ್ಲಾಧ್ಯಕ್ಷ ಎಚ್. ಕೆ ಪುರುಷೋತ್ತಮ್, ವಿಶ್ವಹಿಂದೂ ಪರಿಷತ್ ಉಪಾಧ್ಯಕ್ಷ ಮನೋಹರ್ ಸುವರ್ಣ, ವಿಶ್ವಹಿಂದೂ ಪರಿಷತ್ ಮಂಗಳೂರು ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಭಜರಂಗದಳ ಜಿಲ್ಲಾ ಸಂಚಾಲಕ ಭರತ್ ಕುಮ್ಡೇಲು, ವಿಶ್ವಹಿಂದೂ ಪರಿಷತ್ ಮಂಗಳೂರು ಕಾರ್ಯದರ್ಶಿ ಶಿವಾನಂದ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಿಶಿಲ: ಮುಚ್ಚಿರಡ್ಕ ನಿವಾಸಿ ನೀಲಮ್ಮ ನಿಧನ

Suddi Udaya

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya

ಸುದ್ದಿ ಉದಯ ಫಲಶ್ರುತಿ: ಇಂದಬೆಟ್ಟು ಕಜೆ ಪಿಲಪ್ಪಾಡಿಯಲ್ಲಿ ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya
error: Content is protected !!