25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

ಧರ್ಮಸ್ಥಳ: ಜನವರಿ 21 ಮತ್ತು 22ರಂದು ಅಯೋದ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ವಿಶೇಷ ಆಹ್ವಾನ ಪತ್ರಿಕೆಯನ್ನು ರಾಮಮಂದಿರ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕಳುಹಿಸಿದ್ದು, ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಪ್ರಮುಖರು ಪೂಜ್ಯರಿಗೆ ಇಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಸಹ ಸಂಘ ಚಾಲಕ್ ಸುನಿಲ್ ಆಚಾರ್, ವಿಶ್ವಹಿಂದೂ ಪರಿಷತ್ ಮಂಗಳೂರು ಜಿಲ್ಲಾಧ್ಯಕ್ಷ ಎಚ್. ಕೆ ಪುರುಷೋತ್ತಮ್, ವಿಶ್ವಹಿಂದೂ ಪರಿಷತ್ ಉಪಾಧ್ಯಕ್ಷ ಮನೋಹರ್ ಸುವರ್ಣ, ವಿಶ್ವಹಿಂದೂ ಪರಿಷತ್ ಮಂಗಳೂರು ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಭಜರಂಗದಳ ಜಿಲ್ಲಾ ಸಂಚಾಲಕ ಭರತ್ ಕುಮ್ಡೇಲು, ವಿಶ್ವಹಿಂದೂ ಪರಿಷತ್ ಮಂಗಳೂರು ಕಾರ್ಯದರ್ಶಿ ಶಿವಾನಂದ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ಅಂಡಿಂಜೆ : ಪರಮೇಶ್ವರ ಕೆ. ನಿಧನ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya
error: Content is protected !!