37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

ಅಳದಂಗಡಿ : ಶ್ರೀ ಸೋಮನಾಥೇಶ್ವರೀ ಭಜನಾ ಮಂಡಳಿ, ಶ್ರೀ ಸತ್ಯದೇವತಾ ದೈವಸ್ಥಾನ ಅಳದಂಗಡಿ, ಸುರೇಶ್ ಪೂಜಾರಿ ಅಭಿಮಾನಿ ಬಳಗ ಸಹಕಾರದಲ್ಲಿ ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಜ. 14 ರಂದು ನಡೆಯುವ ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನಡೆಯಿತು.

ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ನಿತ್ಯಾನಂದ ನಾವರ, ಹರೀಶ್ ವೈ.ಬಳಂಜ, ಇಂಧೂದರ ಸುಲ್ಕೇರಿ ಮೊಗ್ರು, ಸುಪ್ರೀತ್ ಜೈನ್ ಅಳದಂಗಡಿ, ಮೋಹನ್ ಎ.ದಾಸ್ ಅಳದಂಗಡಿ, ಕುದ್ಯಾಡಿ ಶಿವನಾಗ ಪ್ರೆಂಡ್ಸ್ ಅಧ್ಯಕ್ಷ ರಾಧಕೃಷ್ಣ, ಶಶಿಧರ ಮುದ್ರಾಜೆ, ಚಿದಾನಂದ ಕುದ್ಯಾಡಿ, ಲೋಹಿತ್ ಕೊಕ್ರಾಡಿ, ಕೊರಗಪ್ಪ ಅಳದಂಗಡಿ, ಸುಂದರ ಅಳದಂಗಡಿ, ಚಂದ್ರಹಾಸ ಕುಲಾಲ್ ಗೋಳಿಕಟ್ಟೆ, ಅಭಿ ಜಾಲ, ಸದಾನಂದ ಕುದ್ಯಾಡಿ ಸ್ವಯಂ ಸೇವಕ ಸಮಿತಿಯ ಸಂಚಾಲಕರುಗಳಾದ ಶುಭಕರ ಪೂಜಾರಿ ಕುದ್ಯಾಡಿ, ಪ್ರಸಾದ್ ಕೊರಲ್ಲ ನಾವರ ಭಾಗವಹಿಸಿದ್ದರು. ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಸ್ವಾಗತಿಸಿದರು.

Related posts

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾವಣೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ‘ನವಚೇತನ’ ಶಿಬಿರ: ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಪೊಲೀಸರ ಪಾತ್ರ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya
error: Content is protected !!