25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

ಅಳದಂಗಡಿ : ಶ್ರೀ ಸೋಮನಾಥೇಶ್ವರೀ ಭಜನಾ ಮಂಡಳಿ, ಶ್ರೀ ಸತ್ಯದೇವತಾ ದೈವಸ್ಥಾನ ಅಳದಂಗಡಿ, ಸುರೇಶ್ ಪೂಜಾರಿ ಅಭಿಮಾನಿ ಬಳಗ ಸಹಕಾರದಲ್ಲಿ ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಜ. 14 ರಂದು ನಡೆಯುವ ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನಡೆಯಿತು.

ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ನಿತ್ಯಾನಂದ ನಾವರ, ಹರೀಶ್ ವೈ.ಬಳಂಜ, ಇಂಧೂದರ ಸುಲ್ಕೇರಿ ಮೊಗ್ರು, ಸುಪ್ರೀತ್ ಜೈನ್ ಅಳದಂಗಡಿ, ಮೋಹನ್ ಎ.ದಾಸ್ ಅಳದಂಗಡಿ, ಕುದ್ಯಾಡಿ ಶಿವನಾಗ ಪ್ರೆಂಡ್ಸ್ ಅಧ್ಯಕ್ಷ ರಾಧಕೃಷ್ಣ, ಶಶಿಧರ ಮುದ್ರಾಜೆ, ಚಿದಾನಂದ ಕುದ್ಯಾಡಿ, ಲೋಹಿತ್ ಕೊಕ್ರಾಡಿ, ಕೊರಗಪ್ಪ ಅಳದಂಗಡಿ, ಸುಂದರ ಅಳದಂಗಡಿ, ಚಂದ್ರಹಾಸ ಕುಲಾಲ್ ಗೋಳಿಕಟ್ಟೆ, ಅಭಿ ಜಾಲ, ಸದಾನಂದ ಕುದ್ಯಾಡಿ ಸ್ವಯಂ ಸೇವಕ ಸಮಿತಿಯ ಸಂಚಾಲಕರುಗಳಾದ ಶುಭಕರ ಪೂಜಾರಿ ಕುದ್ಯಾಡಿ, ಪ್ರಸಾದ್ ಕೊರಲ್ಲ ನಾವರ ಭಾಗವಹಿಸಿದ್ದರು. ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಸ್ವಾಗತಿಸಿದರು.

Related posts

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

Suddi Udaya
error: Content is protected !!