23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

ಅಳದಂಗಡಿ : ಶ್ರೀ ಸೋಮನಾಥೇಶ್ವರೀ ಭಜನಾ ಮಂಡಳಿ, ಶ್ರೀ ಸತ್ಯದೇವತಾ ದೈವಸ್ಥಾನ ಅಳದಂಗಡಿ, ಸುರೇಶ್ ಪೂಜಾರಿ ಅಭಿಮಾನಿ ಬಳಗ ಸಹಕಾರದಲ್ಲಿ ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಜ. 14 ರಂದು ನಡೆಯುವ ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನಡೆಯಿತು.

ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ನಿತ್ಯಾನಂದ ನಾವರ, ಹರೀಶ್ ವೈ.ಬಳಂಜ, ಇಂಧೂದರ ಸುಲ್ಕೇರಿ ಮೊಗ್ರು, ಸುಪ್ರೀತ್ ಜೈನ್ ಅಳದಂಗಡಿ, ಮೋಹನ್ ಎ.ದಾಸ್ ಅಳದಂಗಡಿ, ಕುದ್ಯಾಡಿ ಶಿವನಾಗ ಪ್ರೆಂಡ್ಸ್ ಅಧ್ಯಕ್ಷ ರಾಧಕೃಷ್ಣ, ಶಶಿಧರ ಮುದ್ರಾಜೆ, ಚಿದಾನಂದ ಕುದ್ಯಾಡಿ, ಲೋಹಿತ್ ಕೊಕ್ರಾಡಿ, ಕೊರಗಪ್ಪ ಅಳದಂಗಡಿ, ಸುಂದರ ಅಳದಂಗಡಿ, ಚಂದ್ರಹಾಸ ಕುಲಾಲ್ ಗೋಳಿಕಟ್ಟೆ, ಅಭಿ ಜಾಲ, ಸದಾನಂದ ಕುದ್ಯಾಡಿ ಸ್ವಯಂ ಸೇವಕ ಸಮಿತಿಯ ಸಂಚಾಲಕರುಗಳಾದ ಶುಭಕರ ಪೂಜಾರಿ ಕುದ್ಯಾಡಿ, ಪ್ರಸಾದ್ ಕೊರಲ್ಲ ನಾವರ ಭಾಗವಹಿಸಿದ್ದರು. ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಸ್ವಾಗತಿಸಿದರು.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಧರ್ಮಸ್ಥಳ: ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿ

Suddi Udaya

ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಧರ್ಮಸ್ಥಳದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya
error: Content is protected !!