24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

ಬೆಳ್ತಂಗಡಿ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣಪ್ರತಿಷ್ಠಾ ಕಾರ್ಯಕ್ರಮದ ಪವಿತ್ರ ಅಕ್ಷತೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ನೀಡಿ ಆಶೀರ್ವಾದ ಪಡೆಯಲಾಯಿತು.


ಈ ಸಂದರ್ಭದಲ್ಲಿ ಹಿರಿಯರಾದ ಮನೋಹರ್ ರಾವ್ ಯು.ಬಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸುದರ್ಶನ್ ಕನ್ಯಾಡಿ, ಅಭಿಯಾನದ ಪ್ರಮುಖರಾದ ಪ್ರೀತಮ್ ಧರ್ಮಸ್ಥಳ, ಭರತ್ ರಾವ್ ವೈಷ್ಣವಿ, ಪ್ರಭಾಕರ್ ಬೊಳ್ಮಾ,ನೀಲಕಂಠ ಶೆಟ್ಟಿ, ಧನಲಕ್ಷ್ಮೀ ಜನಾರ್ಧನ್,ನವೀನ್ ಸುವರ್ಣ,ಯತೀಶ್ ಸುವರ್ಣ,ಮನೀಶ್ ,ಅರುಣ್ ರಾವ್,ಶ್ರೇಯಸ್ ರಾವ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿಷ್ಠಾ ದಿನವಾದ ಜನವರಿ 22ರಂದು ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಬೆಳಿಗ್ಗೆ ಗಂಟೆ 9-30ರಿಂದ ಶ್ರೀ ರಾಮ ತಾರಕ ಜಪಯಜ್ಞ,ಅಯೋಧ್ಯೆಯ ಪ್ರಾಣ ಪ್ರತಿಷ್ಠೆಯ ನೇರಪ್ರಸಾರ ಹಾಗೂ ಕ್ಷೇತ್ರದಲ್ಲಿ ವಿಶೇಷ ಪೂಜೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

Related posts

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

Suddi Udaya
error: Content is protected !!