30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನಾ ಕಾರ್ಯಕ್ರಮವು ಜ.7ರಂದು ನಡೆಯಿತು.

ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಕಾರ್‍ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ನಾರಾಯಣ ಮೂಲ್ಯ ಓಡೀಲು, ಸಂಪನ್ಮೂಲ ವ್ಯಕ್ತಿ ನಾಗೇಶ್ ಬಿ ನೆರಿಯ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯ ಅಧ್ಯಕ್ಷ ಸಂದೇಶ್‌ ಅನಿಲ ಹಾಗೂ ಯುವ ಸಮಿತಿಯ ಅಧ್ಯಕ್ಷ ಅಶ್ವಿತ್ ಓಡೀಲು, ಭಜನಾ ಸದಸ್ಯರು, ಪೋಷಕರು ಮುಂತಾದವರು ಉಪಸ್ಥಿತರಿದ್ದರು.

Related posts

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya
error: Content is protected !!