25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಹಾಸನದಲ್ಲಿ ನಡೆದಂತಹ ಮುಕ್ತ ರಾಷ್ಟ್ರೀಯ ಕರಾಟೆ ಪಂದ್ಯಕೂಟದಲ್ಲಿ ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ ವಿಧ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಮುಡಿಗೆರೆಸಿಕೊಂಡಿದ್ದಾರೆ.

ಕಲರ್ ಬೆಲ್ಟ್ ವಿಭಾಗದಲ್ಲಿ ಮೊಹಮ್ಮದ್ ರಯ್ಯಾನ್ ಮತ್ತು ನಿಶಾನ್ ಕಟಾ ಹಾಗೂ ಫೈಟಿಂಗ್ ನಲ್ಲಿ ಚಿನ್ನ, ಆಡ್ಲಿನ್ ಎಲಿಜಬೆತ್ ಜೆರಿನ್ ಫೈಟಿಂಗ್ ನಲ್ಲಿ ಚಿನ್ನ ಮತ್ತು ಕಟಾದಲ್ಲಿ ಕಂಚು, ವಿಶ್ವಾಸ್ ಶೆಟ್ಟಿ ಕಟಾದಲ್ಲಿ ಬೆಳ್ಳಿ, ಕ್ಷಿತಿಜ್ ಶೆಟ್ಟಿ ಕಟಾ ಹಾಗೂ ಫೈಟಿಂಗ್ ನಲ್ಲಿ ಬೆಳ್ಳಿ , ರಾಜೇಶ್ ಶಾಹೋ ಕಟಾದಲ್ಲಿ ಚಿನ್ನ ಫೈಟಿಂಗ್ ನಲ್ಲಿ ಬೆಳ್ಳಿ , ಮೊಹಮ್ಮದ್ ಫಾಝಿಮ್ ಕಟಾದಲ್ಲಿ ಚಿನ್ನ ಫೈಟಿಂಗ್ ನಲ್ಲಿ ಕಂಚು ಮತ್ತು ಹಲೀಮ ಹೈಫಾ ಕಟಾದಲ್ಲಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಹಾಗೆಯೇ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್ ಫೈಟಿಂಗ್ ನಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ, ಮೊಹಮ್ಮದ್ ಅಜ್ಮಲ್ ಫೈಟಿಂಗ್ ನಲ್ಲಿ ಚಿನ್ನ ಕಟಾದಲ್ಲಿ ಬೆಳ್ಳಿ, ಶಹೀರ್ ಅನಾಸ್ ಮತ್ತು ಮೋಹನ್ ಬಜ ಕಟಾ ಹಾಗೂ ಫೈಟಿಂಗ್ ನಲ್ಲಿ ಬೆಳ್ಳಿ ಪದಕವನ್ನು ಪಡೆದು ತಾಲ್ಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ.

ಇವರು ರೆನ್ಶಿ ಮೊಹಮ್ಮದ್ ನದೀಮ್, ಶಿಹನ್ ಅಬ್ದುಲ್ ರಹಿಮಾನ್ ಹಾಗೂ ಸೆನ್ಸಾಯಿ ರಿಜ್ವಾನ್ ಇವರಿಂದ ತರಬೇತಿಯನ್ನು ಪಡೆದಿರುತ್ತಾರೆ.

Related posts

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya
error: Content is protected !!