23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಹಾಸನದಲ್ಲಿ ನಡೆದಂತಹ ಮುಕ್ತ ರಾಷ್ಟ್ರೀಯ ಕರಾಟೆ ಪಂದ್ಯಕೂಟದಲ್ಲಿ ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ ವಿಧ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಮುಡಿಗೆರೆಸಿಕೊಂಡಿದ್ದಾರೆ.

ಕಲರ್ ಬೆಲ್ಟ್ ವಿಭಾಗದಲ್ಲಿ ಮೊಹಮ್ಮದ್ ರಯ್ಯಾನ್ ಮತ್ತು ನಿಶಾನ್ ಕಟಾ ಹಾಗೂ ಫೈಟಿಂಗ್ ನಲ್ಲಿ ಚಿನ್ನ, ಆಡ್ಲಿನ್ ಎಲಿಜಬೆತ್ ಜೆರಿನ್ ಫೈಟಿಂಗ್ ನಲ್ಲಿ ಚಿನ್ನ ಮತ್ತು ಕಟಾದಲ್ಲಿ ಕಂಚು, ವಿಶ್ವಾಸ್ ಶೆಟ್ಟಿ ಕಟಾದಲ್ಲಿ ಬೆಳ್ಳಿ, ಕ್ಷಿತಿಜ್ ಶೆಟ್ಟಿ ಕಟಾ ಹಾಗೂ ಫೈಟಿಂಗ್ ನಲ್ಲಿ ಬೆಳ್ಳಿ , ರಾಜೇಶ್ ಶಾಹೋ ಕಟಾದಲ್ಲಿ ಚಿನ್ನ ಫೈಟಿಂಗ್ ನಲ್ಲಿ ಬೆಳ್ಳಿ , ಮೊಹಮ್ಮದ್ ಫಾಝಿಮ್ ಕಟಾದಲ್ಲಿ ಚಿನ್ನ ಫೈಟಿಂಗ್ ನಲ್ಲಿ ಕಂಚು ಮತ್ತು ಹಲೀಮ ಹೈಫಾ ಕಟಾದಲ್ಲಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಹಾಗೆಯೇ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್ ಫೈಟಿಂಗ್ ನಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ, ಮೊಹಮ್ಮದ್ ಅಜ್ಮಲ್ ಫೈಟಿಂಗ್ ನಲ್ಲಿ ಚಿನ್ನ ಕಟಾದಲ್ಲಿ ಬೆಳ್ಳಿ, ಶಹೀರ್ ಅನಾಸ್ ಮತ್ತು ಮೋಹನ್ ಬಜ ಕಟಾ ಹಾಗೂ ಫೈಟಿಂಗ್ ನಲ್ಲಿ ಬೆಳ್ಳಿ ಪದಕವನ್ನು ಪಡೆದು ತಾಲ್ಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ.

ಇವರು ರೆನ್ಶಿ ಮೊಹಮ್ಮದ್ ನದೀಮ್, ಶಿಹನ್ ಅಬ್ದುಲ್ ರಹಿಮಾನ್ ಹಾಗೂ ಸೆನ್ಸಾಯಿ ರಿಜ್ವಾನ್ ಇವರಿಂದ ತರಬೇತಿಯನ್ನು ಪಡೆದಿರುತ್ತಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೊರ್ಚಾದ ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಮೂಡುಕೋಡಿ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮಡಂತ್ಯಾರಿನ ಜಿ. ಬಾಲಕೃಷ್ಣ ಭಂಡಾರಿ ಆಯ್ಕೆ

Suddi Udaya

ರಾಜ್ಯದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ತೋರಿದ ‘ಆಸರೆ’ – ಕುಂಭಶ್ರೀ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶ ಪರೀಕ್ಷೆಗೆ ಅಭೂತಪೂರ್ವ ಸ್ಪಂದನೆ

Suddi Udaya
error: Content is protected !!