22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಹಾಸನದಲ್ಲಿ ನಡೆದಂತಹ ಮುಕ್ತ ರಾಷ್ಟ್ರೀಯ ಕರಾಟೆ ಪಂದ್ಯಕೂಟದಲ್ಲಿ ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ ವಿಧ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಮುಡಿಗೆರೆಸಿಕೊಂಡಿದ್ದಾರೆ.

ಕಲರ್ ಬೆಲ್ಟ್ ವಿಭಾಗದಲ್ಲಿ ಮೊಹಮ್ಮದ್ ರಯ್ಯಾನ್ ಮತ್ತು ನಿಶಾನ್ ಕಟಾ ಹಾಗೂ ಫೈಟಿಂಗ್ ನಲ್ಲಿ ಚಿನ್ನ, ಆಡ್ಲಿನ್ ಎಲಿಜಬೆತ್ ಜೆರಿನ್ ಫೈಟಿಂಗ್ ನಲ್ಲಿ ಚಿನ್ನ ಮತ್ತು ಕಟಾದಲ್ಲಿ ಕಂಚು, ವಿಶ್ವಾಸ್ ಶೆಟ್ಟಿ ಕಟಾದಲ್ಲಿ ಬೆಳ್ಳಿ, ಕ್ಷಿತಿಜ್ ಶೆಟ್ಟಿ ಕಟಾ ಹಾಗೂ ಫೈಟಿಂಗ್ ನಲ್ಲಿ ಬೆಳ್ಳಿ , ರಾಜೇಶ್ ಶಾಹೋ ಕಟಾದಲ್ಲಿ ಚಿನ್ನ ಫೈಟಿಂಗ್ ನಲ್ಲಿ ಬೆಳ್ಳಿ , ಮೊಹಮ್ಮದ್ ಫಾಝಿಮ್ ಕಟಾದಲ್ಲಿ ಚಿನ್ನ ಫೈಟಿಂಗ್ ನಲ್ಲಿ ಕಂಚು ಮತ್ತು ಹಲೀಮ ಹೈಫಾ ಕಟಾದಲ್ಲಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಹಾಗೆಯೇ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್ ಫೈಟಿಂಗ್ ನಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ, ಮೊಹಮ್ಮದ್ ಅಜ್ಮಲ್ ಫೈಟಿಂಗ್ ನಲ್ಲಿ ಚಿನ್ನ ಕಟಾದಲ್ಲಿ ಬೆಳ್ಳಿ, ಶಹೀರ್ ಅನಾಸ್ ಮತ್ತು ಮೋಹನ್ ಬಜ ಕಟಾ ಹಾಗೂ ಫೈಟಿಂಗ್ ನಲ್ಲಿ ಬೆಳ್ಳಿ ಪದಕವನ್ನು ಪಡೆದು ತಾಲ್ಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ.

ಇವರು ರೆನ್ಶಿ ಮೊಹಮ್ಮದ್ ನದೀಮ್, ಶಿಹನ್ ಅಬ್ದುಲ್ ರಹಿಮಾನ್ ಹಾಗೂ ಸೆನ್ಸಾಯಿ ರಿಜ್ವಾನ್ ಇವರಿಂದ ತರಬೇತಿಯನ್ನು ಪಡೆದಿರುತ್ತಾರೆ.

Related posts

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ಮಚ್ಚಿನ ಅಂಚೆ ಕಚೇರಿ ಹಾಗೂ ಮಚ್ಚಿನ ಗ್ರಾ.ಪಂ. ಸಹಯೋಗದಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್

Suddi Udaya

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya
error: Content is protected !!