25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಹಾಸನದಲ್ಲಿ ನಡೆದಂತಹ ಮುಕ್ತ ರಾಷ್ಟ್ರೀಯ ಕರಾಟೆ ಪಂದ್ಯಕೂಟದಲ್ಲಿ ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ ವಿಧ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಮುಡಿಗೆರೆಸಿಕೊಂಡಿದ್ದಾರೆ.

ಕಲರ್ ಬೆಲ್ಟ್ ವಿಭಾಗದಲ್ಲಿ ಮೊಹಮ್ಮದ್ ರಯ್ಯಾನ್ ಮತ್ತು ನಿಶಾನ್ ಕಟಾ ಹಾಗೂ ಫೈಟಿಂಗ್ ನಲ್ಲಿ ಚಿನ್ನ, ಆಡ್ಲಿನ್ ಎಲಿಜಬೆತ್ ಜೆರಿನ್ ಫೈಟಿಂಗ್ ನಲ್ಲಿ ಚಿನ್ನ ಮತ್ತು ಕಟಾದಲ್ಲಿ ಕಂಚು, ವಿಶ್ವಾಸ್ ಶೆಟ್ಟಿ ಕಟಾದಲ್ಲಿ ಬೆಳ್ಳಿ, ಕ್ಷಿತಿಜ್ ಶೆಟ್ಟಿ ಕಟಾ ಹಾಗೂ ಫೈಟಿಂಗ್ ನಲ್ಲಿ ಬೆಳ್ಳಿ , ರಾಜೇಶ್ ಶಾಹೋ ಕಟಾದಲ್ಲಿ ಚಿನ್ನ ಫೈಟಿಂಗ್ ನಲ್ಲಿ ಬೆಳ್ಳಿ , ಮೊಹಮ್ಮದ್ ಫಾಝಿಮ್ ಕಟಾದಲ್ಲಿ ಚಿನ್ನ ಫೈಟಿಂಗ್ ನಲ್ಲಿ ಕಂಚು ಮತ್ತು ಹಲೀಮ ಹೈಫಾ ಕಟಾದಲ್ಲಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಹಾಗೆಯೇ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಮೊಹಮ್ಮದ್ ಸಿರಾಜ್ ಫೈಟಿಂಗ್ ನಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ, ಮೊಹಮ್ಮದ್ ಅಜ್ಮಲ್ ಫೈಟಿಂಗ್ ನಲ್ಲಿ ಚಿನ್ನ ಕಟಾದಲ್ಲಿ ಬೆಳ್ಳಿ, ಶಹೀರ್ ಅನಾಸ್ ಮತ್ತು ಮೋಹನ್ ಬಜ ಕಟಾ ಹಾಗೂ ಫೈಟಿಂಗ್ ನಲ್ಲಿ ಬೆಳ್ಳಿ ಪದಕವನ್ನು ಪಡೆದು ತಾಲ್ಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ.

ಇವರು ರೆನ್ಶಿ ಮೊಹಮ್ಮದ್ ನದೀಮ್, ಶಿಹನ್ ಅಬ್ದುಲ್ ರಹಿಮಾನ್ ಹಾಗೂ ಸೆನ್ಸಾಯಿ ರಿಜ್ವಾನ್ ಇವರಿಂದ ತರಬೇತಿಯನ್ನು ಪಡೆದಿರುತ್ತಾರೆ.

Related posts

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ನಕಲಿ ನಂಬರ್ ಪ್ಲೇಟ್ ಅಳವಡಿಸಿದ್ದ ಬೈಕ್ ವಿರುದ್ಧ ಪ್ರಕರಣ ದಾಖಲು

Suddi Udaya

ಲಾಯಿಲದಲ್ಲಿ ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆ ಉದ್ಘಾಟನೆ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ಗಾಳಿ ಮಳೆ: ಕೃಷಿ ಸೋತ್ತುಗಳಿಗೆ ಹಾನಿ : ತಡೆಗೋಡೆ‌ ಕುಸಿತ

Suddi Udaya
error: Content is protected !!