27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಉಜಿರೆ: ಹಾಸನ ಡಿಸ್ಟ್ರಿಕ್ಟ್ ಕರಾಟೆ ಅಸೋಸಿಯೇಷನ್ (ರಿ),ಮೌಲ್ ಶೂಟೋಕಾನ್ ಕರಾಟೆ   ಡೊ  ಅಸೋಸಿಯೇಷನ್ ಇಂಡಿಯಾ ಮತ್ತು ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಸಹಯೋಗದಲ್ಲಿ ಹಾಸನದ ಹಾಸನಾಂಬಾ ಇನ್ ಡೋರ್ ಸ್ಟೇಡಿಯಂ ನಲ್ಲಿ ಜ. 7ರಂದು ನಡೆದ ಹಾಸನ್ ಓಪನ್ 3 ನೇ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿ- 2024 ರಲ್ಲಿ ವೈಯಕ್ತಿಕ ಫೈಟಿಂಗ್ ಮತ್ತು ಕಟಾ ವಿಭಾಗದಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ನಿಶಾನ್ ಹೆಚ್. ಪೂಜಾರಿ ಅವರು ಪ್ರಥಮ ಸ್ಥಾನ ಮತ್ತು 2  ಚಿನ್ನದ ಪದಕ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.             

ನಿಶಾನ್  ಅವರು ಉಜಿರೆಯ ಬರಮೇಲು ನಿವಾಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು ಹಾಗೂ ಯಾಧವಿ ದಂಪತಿ ಪುತ್ರ .

ಸೆನ್ಸಾಯ್ ಸಿಹಾನ್ ಅಬ್ದುಲ್ ರಹಮಾನ್ ಅವರಿಂದ ತರಬೇತಿ ಪಡೆದಿದ್ದರು.

Related posts

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾಟ: ಎಸ್ ಡಿ ಎಮ್ ಕಾಲೇಜಿಗೆ ಚಾಂಪಿಯನ್ ಶಿಪ್ ಪಟ್ಟ

Suddi Udaya

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya
error: Content is protected !!