25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಉಜಿರೆ: ಹಾಸನ ಡಿಸ್ಟ್ರಿಕ್ಟ್ ಕರಾಟೆ ಅಸೋಸಿಯೇಷನ್ (ರಿ),ಮೌಲ್ ಶೂಟೋಕಾನ್ ಕರಾಟೆ   ಡೊ  ಅಸೋಸಿಯೇಷನ್ ಇಂಡಿಯಾ ಮತ್ತು ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಸಹಯೋಗದಲ್ಲಿ ಹಾಸನದ ಹಾಸನಾಂಬಾ ಇನ್ ಡೋರ್ ಸ್ಟೇಡಿಯಂ ನಲ್ಲಿ ಜ. 7ರಂದು ನಡೆದ ಹಾಸನ್ ಓಪನ್ 3 ನೇ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿ- 2024 ರಲ್ಲಿ ವೈಯಕ್ತಿಕ ಫೈಟಿಂಗ್ ಮತ್ತು ಕಟಾ ವಿಭಾಗದಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ನಿಶಾನ್ ಹೆಚ್. ಪೂಜಾರಿ ಅವರು ಪ್ರಥಮ ಸ್ಥಾನ ಮತ್ತು 2  ಚಿನ್ನದ ಪದಕ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.             

ನಿಶಾನ್  ಅವರು ಉಜಿರೆಯ ಬರಮೇಲು ನಿವಾಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು ಹಾಗೂ ಯಾಧವಿ ದಂಪತಿ ಪುತ್ರ .

ಸೆನ್ಸಾಯ್ ಸಿಹಾನ್ ಅಬ್ದುಲ್ ರಹಮಾನ್ ಅವರಿಂದ ತರಬೇತಿ ಪಡೆದಿದ್ದರು.

Related posts

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya
error: Content is protected !!