September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಉಜಿರೆ: ಹಾಸನ ಡಿಸ್ಟ್ರಿಕ್ಟ್ ಕರಾಟೆ ಅಸೋಸಿಯೇಷನ್ (ರಿ),ಮೌಲ್ ಶೂಟೋಕಾನ್ ಕರಾಟೆ   ಡೊ  ಅಸೋಸಿಯೇಷನ್ ಇಂಡಿಯಾ ಮತ್ತು ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಸಹಯೋಗದಲ್ಲಿ ಹಾಸನದ ಹಾಸನಾಂಬಾ ಇನ್ ಡೋರ್ ಸ್ಟೇಡಿಯಂ ನಲ್ಲಿ ಜ. 7ರಂದು ನಡೆದ ಹಾಸನ್ ಓಪನ್ 3 ನೇ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿ- 2024 ರಲ್ಲಿ ವೈಯಕ್ತಿಕ ಫೈಟಿಂಗ್ ಮತ್ತು ಕಟಾ ವಿಭಾಗದಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ನಿಶಾನ್ ಹೆಚ್. ಪೂಜಾರಿ ಅವರು ಪ್ರಥಮ ಸ್ಥಾನ ಮತ್ತು 2  ಚಿನ್ನದ ಪದಕ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.             

ನಿಶಾನ್  ಅವರು ಉಜಿರೆಯ ಬರಮೇಲು ನಿವಾಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು ಹಾಗೂ ಯಾಧವಿ ದಂಪತಿ ಪುತ್ರ .

ಸೆನ್ಸಾಯ್ ಸಿಹಾನ್ ಅಬ್ದುಲ್ ರಹಮಾನ್ ಅವರಿಂದ ತರಬೇತಿ ಪಡೆದಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ 2026 ರ ವೈಎಸ್‌ಕೆಎ 3 ನೇ ರಾಜ್ಯ ಮಟ್ಟದ ಕರಾಟೆ ಗ್ರ್ಯಾಂಡ್ ಚಾಂಪಿಯನ್‌ಶಿಪ್‌ ಪ್ರಶಸ್ತಿ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ :ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರಗಳ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹಾಗೂ ಮಾಜಿ ಶಾಸಕ ಜೆ.ಆರ್ ಲೋಬೋ

Suddi Udaya
error: Content is protected !!