27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

ನೆರಿಯ ಗ್ರಾಮದ ಕುಲೆನಾಡಿ ಎಂಬಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡಿದ ಆರೋಪದ ಮೇಲೆ ಸ್ಥಳೀಯ ಅಶೋಕ್ ಕುಮಾರ್(59)ಎಂಬ ವ್ಯಕ್ತಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದು,ಬೇಟೆಗೆ ಬಳಸಿದ ಬಂದೂಕು ಹಾಗು 5 ಕೆಜಿ ಮಾಂಸ ಹಾಗು ಬೇಟೆಗೆ ಸಂಬಂಧಿಸಿದ ಇತರ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಂಡು ಕೇಸು ದಾಖಲಿಸಿದ್ದು ಇದರ ಪ್ರಕರಣ ಕೋರ್ಟ್ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿಯ ಮನೆಯಿಂದ ನಾಲ್ಕು ಕಿಮೀ ದೂರದಲ್ಲಿರುವ ಚಾರ್ಮಾಡಿ-ಕನಪಾಡಿ ಮೀಸಲು ಅರಣ್ಯ ಪ್ರದೇಶದ ಪೆರ್ನಾಳೆ ಕೆರೆಯಿಂದ ಒಂದಿಷ್ಟು ದೂರದಲ್ಲಿ ಅಶೋಕ್ ಕುಮಾರ್ ಹಾಗೂ ಇತರರು ಕಡವೆಯನ್ನು ಬೇಟೆಯಾಡಿ ಮಾಂಸ ಮಾಡಿರುವ ಬಗ್ಗೆ ಶಂಕೆ ಇದ್ದು,ಸ್ಥಳದಲ್ಲಿ ಚರ್ಮ,ತಲೆಯ ಹಾಗೂ ಕಾಲಿನ ಭಾಗಗಳು ಮತ್ತು ಇನ್ನಿತರ ಅವಯವಗಳು ಪತ್ತೆಯಾಗಿವೆ. ಬೇಟೆಯಾಡಿದ ತಂಡದಲ್ಲಿ ಇತರರು ಇರುವ ಅನುಮಾನ ವ್ಯಕ್ತವಾಗಿದ್ದು ತನಿಖೆ ಮುಂದುವರೆದಿದೆ.

Related posts

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

Suddi Udaya

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya

ಧರ್ಮಸ್ಥಳ: ನೇರ್ತನೆ ಪರಿಸರದಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ : ಕೃಷಿಗೆ ವ್ಯಾಪಕ ಹಾನಿ

Suddi Udaya

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya
error: Content is protected !!