27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

ಅಳದಂಗಡಿ: ಅಳದಂಗಡಿ ಜ್ಯೋತಿ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಇದರ ಶುಭಾರಂಭವು ಜ.8 ರಂದು ನಡೆಯಿತು.

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರು ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಕೋರಿದರು.

ಅಳದಂಗಡಿ ಶ್ರೀ ಕ್ಲಿನಿಕ್ ನ ಡಾ.ಎನ್.ಎಂ ತುಳಪುಳೆ, ಬೆಳ್ತಂಗಡಿ ಸ್ವಾತಿ ಕ್ಲಿನಿಕ್ ನ ಡಾ.ಶಶಿಧರ ಡೋಂಗ್ರೆ, ಹಿರಿಯರಾದ ಎಚ್.ಎಲ್ ರಾವ್ ನೂತನ ಸಂಸ್ಥೆಗೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಗಂಗಾಧರ ಮಿತ್ತಮಾರ್, ಸೋಮನಾಥ ಬಂಗೇರ ವರ್ಪಾಳೆ, ಡಾ.ಸುಷ್ಮಾ ಡೋಂಗ್ರೆ, ಭೋಜರಾಜ್ ಶೆಟ್ಟಿ, ಸದಾನಂದ ಪೂಜಾರಿ ಉಂಗೀಲಬೈಲು, ಜಗನ್ನಾಥ ಶೆಟ್ಟಿ, ನಿತ್ಯಾನಂದ ನಾವರ, ವಿಜಯ ಕುಮಾರ್ ಜೈನ್, ಪಿಡಿಓ ಪುರುಷೋತ್ತಮ, ಪ್ರದೀಪ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಶಶಿಧರ ಎ ಶೆಟ್ಟಿ, ಗುರುವಪ್ಪ ಪೂಜಾರಿ, ಉದಯ ಶೆಟ್ಟಿ, ವೀರೇಂದ್ರ ಜೈನ್, ಹಾಗೂ ಇತರರು ಉಪಸ್ಥಿತರಿದ್ದರು.

ಸಂಸ್ಥೆಗೆ ಆಗಮಿಸಿ ಅತಿಥಿ ಗಣ್ಯರನ್ನು ನೊಚ್ಚ ಕುಟುಂಬದ ನಿತ್ಯಾನಂದ ಶೆಟ್ಟಿ, ಪ್ರಕಾಶ್ ಶೆಟ್ಟಿ, ಉದಯ ಶೆಟ್ಟಿ, ನಿಶ್ಚಿತ್ ಶೆಟ್ಟಿ, ಪ್ರತೀಕ್ ಶೆಟ್ಟಿ ಹಾಗೂ ಬಂಧು- ಮಿತ್ರರು ಸ್ವಾಗತಿಸಿ ಸತ್ಕರಿಸಿದರು‌.

Related posts

ಮರೋಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಹಾಗೂ ಮಹಿಳಾ ದಿನಾಚರಣೆ

Suddi Udaya

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಕಿನ್ನಿಗೋಳಿಯ ಐತಿಹಾಸಿಕ ಜಯದ ರೂವಾರಿ ಮಡಂತ್ಯಾರಿನ ಜೋಯೇಲ್ ಮೆಂಡೋನ್ಸಾ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದ ಗೌರವ ಸಲಹೆಗಾರರಾಗಿ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya
error: Content is protected !!