28.8 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

ಅಳದಂಗಡಿ: ಅಳದಂಗಡಿ ಜ್ಯೋತಿ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಇದರ ಶುಭಾರಂಭವು ಜ.8 ರಂದು ನಡೆಯಿತು.

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರು ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಕೋರಿದರು.

ಅಳದಂಗಡಿ ಶ್ರೀ ಕ್ಲಿನಿಕ್ ನ ಡಾ.ಎನ್.ಎಂ ತುಳಪುಳೆ, ಬೆಳ್ತಂಗಡಿ ಸ್ವಾತಿ ಕ್ಲಿನಿಕ್ ನ ಡಾ.ಶಶಿಧರ ಡೋಂಗ್ರೆ, ಹಿರಿಯರಾದ ಎಚ್.ಎಲ್ ರಾವ್ ನೂತನ ಸಂಸ್ಥೆಗೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಗಂಗಾಧರ ಮಿತ್ತಮಾರ್, ಸೋಮನಾಥ ಬಂಗೇರ ವರ್ಪಾಳೆ, ಡಾ.ಸುಷ್ಮಾ ಡೋಂಗ್ರೆ, ಭೋಜರಾಜ್ ಶೆಟ್ಟಿ, ಸದಾನಂದ ಪೂಜಾರಿ ಉಂಗೀಲಬೈಲು, ಜಗನ್ನಾಥ ಶೆಟ್ಟಿ, ನಿತ್ಯಾನಂದ ನಾವರ, ವಿಜಯ ಕುಮಾರ್ ಜೈನ್, ಪಿಡಿಓ ಪುರುಷೋತ್ತಮ, ಪ್ರದೀಪ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಶಶಿಧರ ಎ ಶೆಟ್ಟಿ, ಗುರುವಪ್ಪ ಪೂಜಾರಿ, ಉದಯ ಶೆಟ್ಟಿ, ವೀರೇಂದ್ರ ಜೈನ್, ಹಾಗೂ ಇತರರು ಉಪಸ್ಥಿತರಿದ್ದರು.

ಸಂಸ್ಥೆಗೆ ಆಗಮಿಸಿ ಅತಿಥಿ ಗಣ್ಯರನ್ನು ನೊಚ್ಚ ಕುಟುಂಬದ ನಿತ್ಯಾನಂದ ಶೆಟ್ಟಿ, ಪ್ರಕಾಶ್ ಶೆಟ್ಟಿ, ಉದಯ ಶೆಟ್ಟಿ, ನಿಶ್ಚಿತ್ ಶೆಟ್ಟಿ, ಪ್ರತೀಕ್ ಶೆಟ್ಟಿ ಹಾಗೂ ಬಂಧು- ಮಿತ್ರರು ಸ್ವಾಗತಿಸಿ ಸತ್ಕರಿಸಿದರು‌.

Related posts

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya

ಮಾಲಾಡಿ : ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಬೆಳ್ತಂಗಡಿ ಪೊಲೀಸರಿಂದ ಆರೋಪಿ ಬಂಧನ

Suddi Udaya

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಸ್ಪಂದನೆ: ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಮಾದ್ಯಮ (ದ್ವಿಭಾಷಾ ಮಾದ್ಯಮ ) ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ

Suddi Udaya
error: Content is protected !!