22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

ಅಳದಂಗಡಿ: ಅಳದಂಗಡಿ ಜ್ಯೋತಿ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಇದರ ಶುಭಾರಂಭವು ಜ.8 ರಂದು ನಡೆಯಿತು.

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ್ ಅಜಿಲರು ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಕೋರಿದರು.

ಅಳದಂಗಡಿ ಶ್ರೀ ಕ್ಲಿನಿಕ್ ನ ಡಾ.ಎನ್.ಎಂ ತುಳಪುಳೆ, ಬೆಳ್ತಂಗಡಿ ಸ್ವಾತಿ ಕ್ಲಿನಿಕ್ ನ ಡಾ.ಶಶಿಧರ ಡೋಂಗ್ರೆ, ಹಿರಿಯರಾದ ಎಚ್.ಎಲ್ ರಾವ್ ನೂತನ ಸಂಸ್ಥೆಗೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಗಂಗಾಧರ ಮಿತ್ತಮಾರ್, ಸೋಮನಾಥ ಬಂಗೇರ ವರ್ಪಾಳೆ, ಡಾ.ಸುಷ್ಮಾ ಡೋಂಗ್ರೆ, ಭೋಜರಾಜ್ ಶೆಟ್ಟಿ, ಸದಾನಂದ ಪೂಜಾರಿ ಉಂಗೀಲಬೈಲು, ಜಗನ್ನಾಥ ಶೆಟ್ಟಿ, ನಿತ್ಯಾನಂದ ನಾವರ, ವಿಜಯ ಕುಮಾರ್ ಜೈನ್, ಪಿಡಿಓ ಪುರುಷೋತ್ತಮ, ಪ್ರದೀಪ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಶಶಿಧರ ಎ ಶೆಟ್ಟಿ, ಗುರುವಪ್ಪ ಪೂಜಾರಿ, ಉದಯ ಶೆಟ್ಟಿ, ವೀರೇಂದ್ರ ಜೈನ್, ಹಾಗೂ ಇತರರು ಉಪಸ್ಥಿತರಿದ್ದರು.

ಸಂಸ್ಥೆಗೆ ಆಗಮಿಸಿ ಅತಿಥಿ ಗಣ್ಯರನ್ನು ನೊಚ್ಚ ಕುಟುಂಬದ ನಿತ್ಯಾನಂದ ಶೆಟ್ಟಿ, ಪ್ರಕಾಶ್ ಶೆಟ್ಟಿ, ಉದಯ ಶೆಟ್ಟಿ, ನಿಶ್ಚಿತ್ ಶೆಟ್ಟಿ, ಪ್ರತೀಕ್ ಶೆಟ್ಟಿ ಹಾಗೂ ಬಂಧು- ಮಿತ್ರರು ಸ್ವಾಗತಿಸಿ ಸತ್ಕರಿಸಿದರು‌.

Related posts

ಗಾಳಿ ಮಳೆಗೆ ಕೂತ್ರೋಟ್ಟು ನಿವಾಸಿ ಗಿರಿಜಾ ಅವರ ಮನೆಗೆ ಮರ ಬಿದ್ದು ಹಾನಿ

Suddi Udaya

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟ ಉದ್ಘಾಟನೆ

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಡಿ.27: ಗುರುವಾಯನಕೆರೆ 37 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!