27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಮಚ್ಚಿನ: ಇತಿಹಾಸ ಪ್ರಸಿದ್ದ ಬಳ್ಳಮಂಜ ಮಹತೋಬಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ತೇರಬಾಕಿಮಾರು ಗದ್ದೆಯಲ್ಲಿ 26ನೇ ವರ್ಷದ “ಶೇಷ- ನಾಗ” ಜೋಡುಕರೆ ಕಂಬಳ ಜ.7 ರಂದು ನಡೆಯಿತು.

“ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ:
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಅಡ್ಡಹಲಗೆ: 02 ಜೊತೆ, ಹಗ್ಗ ಹಿರಿಯ: 04 ಜೊತೆ, ನೇಗಿಲು ಹಿರಿಯ: 07 ಜೊತೆ, ಹಗ್ಗ ಕಿರಿಯ: 12 ಜೊತೆ, ನೇಗಿಲು ಕಿರಿಯ: 50 ಜೊತೆ, ಒಟ್ಟು ಕೋಣಗಳ ಸಂಖ್ಯೆ: 75 ಜೊತೆ


ಅಡ್ಡ ಹಲಗೆ: ಪ್ರಥಮ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ “ಎ” , ಹಲಗೆ ಮುಟ್ಟಿದವರು: ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ, ದ್ವಿತೀಯ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ “ಬಿ” ಹಲಗೆ ಮುಟ್ಟಿದವರು: ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ,
ಹಗ್ಗ ಹಿರಿಯ: ಪ್ರಥಮ: ಬಳ್ಳಮಂಜ ಮಾಣೂರು ರಕ್ಷಿತ್ ಕುಲಾಲ್, ಓಡಿಸಿದವರು: ತೋಕೂರು ಮೂಡುಮನೆ ಅಭಿಲಾಶ್ ಶೆಟ್ಟಿ

ದ್ವಿತೀಯ: ಬಾರ್ಯ ಬಳ್ಳಿದಡ್ಡ ಗುತ್ಯಂಡ ಪರಮೇಶ್ವರ ಡೊಂಬಯ್ಯ ಗೌಡ , ಓಡಿಸಿದವರು: ಕೋರಿಂಜೆ ಅರುಣ್
ಹಗ್ಗ ಕಿರಿಯ: ಪ್ರಥಮ: ಅಳದಂಗಡಿ ಸಿಂಚನ ರವಿಕುಮಾರ್ “ಬಿ” ಓಡಿಸಿದವರು: ಅಳದಂಗಡಿ ಗಿರೀಶ್,

ದ್ವಿತೀಯ: ಕಕ್ಕೆಪದವು ಮೈರಾ ಅಕ್ಷರ ಶಿವಾನಂದ ಸಾಲ್ಯಾನ್, ಓಡಿಸಿದವರು: ಕೋರಿಂಜೆ ಅರುಣ್
ನೇಗಿಲು ಹಿರಿಯ: ಪ್ರಥಮ: ಕನಡ್ತ್ಯಾರು ಕೃಷ್ಣ ಶೆಟ್ಟಿ ಓಡಿಸಿದವರು: ಅಳದಂಗಡಿ ಗಿರೀಶ್

ದ್ವಿತೀಯ: ಮಾಣಿ ಸಾಗು ಸಂಜೀವ ಶೆಟ್ಟಿ ಓಡಿಸಿದವರು: ಕೋರಿಂಜೆ ಅರುಣ್
ನೇಗಿಲು ಕಿರಿಯ: ಪ್ರಥಮ: ಅಡ್ಜೀಲು ಕುಂಜಾಲು ಧನ್ಯಶ್ರೀ ಹರೀಶ್ ನಾಯ್ಕ್, ಓಡಿಸಿದವರು: ಮುನಿಯಾಲ್ ಸಂಪತ್, ದ್ವಿತೀಯ: ಮಂಗಾಜೆ ಸತ್ಯಶ್ರೀ ನಿಲಯ ಬಾಬು ಲಿಖಿತ್ ಕುಮಾರ್, ಓಡಿಸಿದವರು: ಉಡುಪಿ ಹಿರೇಬೆಟ್ಟು ಹರ್ಷಿತ್

Related posts

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya

ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

Suddi Udaya

ಕಲ್ಮಂಜ : ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ಕಾರ್ಯಾರಂಭ

Suddi Udaya

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಕೌನ್ಸಿಲರ್ಸ್ ಕಾoಕ್ಲೇವ್

Suddi Udaya
error: Content is protected !!