July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಮಚ್ಚಿನ: ಇತಿಹಾಸ ಪ್ರಸಿದ್ದ ಬಳ್ಳಮಂಜ ಮಹತೋಬಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ತೇರಬಾಕಿಮಾರು ಗದ್ದೆಯಲ್ಲಿ 26ನೇ ವರ್ಷದ “ಶೇಷ- ನಾಗ” ಜೋಡುಕರೆ ಕಂಬಳ ಜ.7 ರಂದು ನಡೆಯಿತು.

“ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ:
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಅಡ್ಡಹಲಗೆ: 02 ಜೊತೆ, ಹಗ್ಗ ಹಿರಿಯ: 04 ಜೊತೆ, ನೇಗಿಲು ಹಿರಿಯ: 07 ಜೊತೆ, ಹಗ್ಗ ಕಿರಿಯ: 12 ಜೊತೆ, ನೇಗಿಲು ಕಿರಿಯ: 50 ಜೊತೆ, ಒಟ್ಟು ಕೋಣಗಳ ಸಂಖ್ಯೆ: 75 ಜೊತೆ


ಅಡ್ಡ ಹಲಗೆ: ಪ್ರಥಮ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ “ಎ” , ಹಲಗೆ ಮುಟ್ಟಿದವರು: ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ, ದ್ವಿತೀಯ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ “ಬಿ” ಹಲಗೆ ಮುಟ್ಟಿದವರು: ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ,
ಹಗ್ಗ ಹಿರಿಯ: ಪ್ರಥಮ: ಬಳ್ಳಮಂಜ ಮಾಣೂರು ರಕ್ಷಿತ್ ಕುಲಾಲ್, ಓಡಿಸಿದವರು: ತೋಕೂರು ಮೂಡುಮನೆ ಅಭಿಲಾಶ್ ಶೆಟ್ಟಿ

ದ್ವಿತೀಯ: ಬಾರ್ಯ ಬಳ್ಳಿದಡ್ಡ ಗುತ್ಯಂಡ ಪರಮೇಶ್ವರ ಡೊಂಬಯ್ಯ ಗೌಡ , ಓಡಿಸಿದವರು: ಕೋರಿಂಜೆ ಅರುಣ್
ಹಗ್ಗ ಕಿರಿಯ: ಪ್ರಥಮ: ಅಳದಂಗಡಿ ಸಿಂಚನ ರವಿಕುಮಾರ್ “ಬಿ” ಓಡಿಸಿದವರು: ಅಳದಂಗಡಿ ಗಿರೀಶ್,

ದ್ವಿತೀಯ: ಕಕ್ಕೆಪದವು ಮೈರಾ ಅಕ್ಷರ ಶಿವಾನಂದ ಸಾಲ್ಯಾನ್, ಓಡಿಸಿದವರು: ಕೋರಿಂಜೆ ಅರುಣ್
ನೇಗಿಲು ಹಿರಿಯ: ಪ್ರಥಮ: ಕನಡ್ತ್ಯಾರು ಕೃಷ್ಣ ಶೆಟ್ಟಿ ಓಡಿಸಿದವರು: ಅಳದಂಗಡಿ ಗಿರೀಶ್

ದ್ವಿತೀಯ: ಮಾಣಿ ಸಾಗು ಸಂಜೀವ ಶೆಟ್ಟಿ ಓಡಿಸಿದವರು: ಕೋರಿಂಜೆ ಅರುಣ್
ನೇಗಿಲು ಕಿರಿಯ: ಪ್ರಥಮ: ಅಡ್ಜೀಲು ಕುಂಜಾಲು ಧನ್ಯಶ್ರೀ ಹರೀಶ್ ನಾಯ್ಕ್, ಓಡಿಸಿದವರು: ಮುನಿಯಾಲ್ ಸಂಪತ್, ದ್ವಿತೀಯ: ಮಂಗಾಜೆ ಸತ್ಯಶ್ರೀ ನಿಲಯ ಬಾಬು ಲಿಖಿತ್ ಕುಮಾರ್, ಓಡಿಸಿದವರು: ಉಡುಪಿ ಹಿರೇಬೆಟ್ಟು ಹರ್ಷಿತ್

Related posts

ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ನಾಯಕಿಯಾಗಿ ಕು. ನಿಶಾ ಜಿ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ಮಹಿಳಾ ಜೇಸಿ ವಿಭಾಗದಿಂದ “ತಾಯಿಯೊಂದಿಗೆ ನಾನು” ಫೋಟೋ ಸ್ಪರ್ಧೆ

Suddi Udaya
error: Content is protected !!