23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಮಚ್ಚಿನ: ಇತಿಹಾಸ ಪ್ರಸಿದ್ದ ಬಳ್ಳಮಂಜ ಮಹತೋಬಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ತೇರಬಾಕಿಮಾರು ಗದ್ದೆಯಲ್ಲಿ 26ನೇ ವರ್ಷದ “ಶೇಷ- ನಾಗ” ಜೋಡುಕರೆ ಕಂಬಳ ಜ.7 ರಂದು ನಡೆಯಿತು.

“ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ:
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಅಡ್ಡಹಲಗೆ: 02 ಜೊತೆ, ಹಗ್ಗ ಹಿರಿಯ: 04 ಜೊತೆ, ನೇಗಿಲು ಹಿರಿಯ: 07 ಜೊತೆ, ಹಗ್ಗ ಕಿರಿಯ: 12 ಜೊತೆ, ನೇಗಿಲು ಕಿರಿಯ: 50 ಜೊತೆ, ಒಟ್ಟು ಕೋಣಗಳ ಸಂಖ್ಯೆ: 75 ಜೊತೆ


ಅಡ್ಡ ಹಲಗೆ: ಪ್ರಥಮ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ “ಎ” , ಹಲಗೆ ಮುಟ್ಟಿದವರು: ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ, ದ್ವಿತೀಯ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ “ಬಿ” ಹಲಗೆ ಮುಟ್ಟಿದವರು: ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ,
ಹಗ್ಗ ಹಿರಿಯ: ಪ್ರಥಮ: ಬಳ್ಳಮಂಜ ಮಾಣೂರು ರಕ್ಷಿತ್ ಕುಲಾಲ್, ಓಡಿಸಿದವರು: ತೋಕೂರು ಮೂಡುಮನೆ ಅಭಿಲಾಶ್ ಶೆಟ್ಟಿ

ದ್ವಿತೀಯ: ಬಾರ್ಯ ಬಳ್ಳಿದಡ್ಡ ಗುತ್ಯಂಡ ಪರಮೇಶ್ವರ ಡೊಂಬಯ್ಯ ಗೌಡ , ಓಡಿಸಿದವರು: ಕೋರಿಂಜೆ ಅರುಣ್
ಹಗ್ಗ ಕಿರಿಯ: ಪ್ರಥಮ: ಅಳದಂಗಡಿ ಸಿಂಚನ ರವಿಕುಮಾರ್ “ಬಿ” ಓಡಿಸಿದವರು: ಅಳದಂಗಡಿ ಗಿರೀಶ್,

ದ್ವಿತೀಯ: ಕಕ್ಕೆಪದವು ಮೈರಾ ಅಕ್ಷರ ಶಿವಾನಂದ ಸಾಲ್ಯಾನ್, ಓಡಿಸಿದವರು: ಕೋರಿಂಜೆ ಅರುಣ್
ನೇಗಿಲು ಹಿರಿಯ: ಪ್ರಥಮ: ಕನಡ್ತ್ಯಾರು ಕೃಷ್ಣ ಶೆಟ್ಟಿ ಓಡಿಸಿದವರು: ಅಳದಂಗಡಿ ಗಿರೀಶ್

ದ್ವಿತೀಯ: ಮಾಣಿ ಸಾಗು ಸಂಜೀವ ಶೆಟ್ಟಿ ಓಡಿಸಿದವರು: ಕೋರಿಂಜೆ ಅರುಣ್
ನೇಗಿಲು ಕಿರಿಯ: ಪ್ರಥಮ: ಅಡ್ಜೀಲು ಕುಂಜಾಲು ಧನ್ಯಶ್ರೀ ಹರೀಶ್ ನಾಯ್ಕ್, ಓಡಿಸಿದವರು: ಮುನಿಯಾಲ್ ಸಂಪತ್, ದ್ವಿತೀಯ: ಮಂಗಾಜೆ ಸತ್ಯಶ್ರೀ ನಿಲಯ ಬಾಬು ಲಿಖಿತ್ ಕುಮಾರ್, ಓಡಿಸಿದವರು: ಉಡುಪಿ ಹಿರೇಬೆಟ್ಟು ಹರ್ಷಿತ್

Related posts

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾ.01 ರಿಂದ ಜಾತ್ರೋತ್ಸವ ಸಂಭ್ರಮ- ಮಡಿಲು ಸೇವೆ ವಿಶೇಷ: ಬಳಂಜ ಬಿಲ್ಲವ ಸಂಘದಲ್ಲಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ- ಸಮಾಲೋಚನೆ ಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಕ್ಮಿತಾ ಎಂ. ತಾಲೂಕಿಗೆ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!