ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

ಮಚ್ಚಿನ: ಇತಿಹಾಸ ಪ್ರಸಿದ್ದ ಬಳ್ಳಮಂಜ ಮಹತೋಬಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ತೇರಬಾಕಿಮಾರು ಗದ್ದೆಯಲ್ಲಿ 26ನೇ ವರ್ಷದ “ಶೇಷ- ನಾಗ” ಜೋಡುಕರೆ ಕಂಬಳ ಜ.7 ರಂದು ನಡೆಯಿತು.

“ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ:
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಅಡ್ಡಹಲಗೆ: 02 ಜೊತೆ, ಹಗ್ಗ ಹಿರಿಯ: 04 ಜೊತೆ, ನೇಗಿಲು ಹಿರಿಯ: 07 ಜೊತೆ, ಹಗ್ಗ ಕಿರಿಯ: 12 ಜೊತೆ, ನೇಗಿಲು ಕಿರಿಯ: 50 ಜೊತೆ, ಒಟ್ಟು ಕೋಣಗಳ ಸಂಖ್ಯೆ: 75 ಜೊತೆ


ಅಡ್ಡ ಹಲಗೆ: ಪ್ರಥಮ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ “ಎ” , ಹಲಗೆ ಮುಟ್ಟಿದವರು: ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ, ದ್ವಿತೀಯ: ಹಂಕರ್ಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ “ಬಿ” ಹಲಗೆ ಮುಟ್ಟಿದವರು: ಮುಳಿಕಾರು ಕೆವುಡೇಲು ಅಣ್ಣಿ ದೇವಾಡಿಗ,
ಹಗ್ಗ ಹಿರಿಯ: ಪ್ರಥಮ: ಬಳ್ಳಮಂಜ ಮಾಣೂರು ರಕ್ಷಿತ್ ಕುಲಾಲ್, ಓಡಿಸಿದವರು: ತೋಕೂರು ಮೂಡುಮನೆ ಅಭಿಲಾಶ್ ಶೆಟ್ಟಿ

ದ್ವಿತೀಯ: ಬಾರ್ಯ ಬಳ್ಳಿದಡ್ಡ ಗುತ್ಯಂಡ ಪರಮೇಶ್ವರ ಡೊಂಬಯ್ಯ ಗೌಡ , ಓಡಿಸಿದವರು: ಕೋರಿಂಜೆ ಅರುಣ್
ಹಗ್ಗ ಕಿರಿಯ: ಪ್ರಥಮ: ಅಳದಂಗಡಿ ಸಿಂಚನ ರವಿಕುಮಾರ್ “ಬಿ” ಓಡಿಸಿದವರು: ಅಳದಂಗಡಿ ಗಿರೀಶ್,

ದ್ವಿತೀಯ: ಕಕ್ಕೆಪದವು ಮೈರಾ ಅಕ್ಷರ ಶಿವಾನಂದ ಸಾಲ್ಯಾನ್, ಓಡಿಸಿದವರು: ಕೋರಿಂಜೆ ಅರುಣ್
ನೇಗಿಲು ಹಿರಿಯ: ಪ್ರಥಮ: ಕನಡ್ತ್ಯಾರು ಕೃಷ್ಣ ಶೆಟ್ಟಿ ಓಡಿಸಿದವರು: ಅಳದಂಗಡಿ ಗಿರೀಶ್

ದ್ವಿತೀಯ: ಮಾಣಿ ಸಾಗು ಸಂಜೀವ ಶೆಟ್ಟಿ ಓಡಿಸಿದವರು: ಕೋರಿಂಜೆ ಅರುಣ್
ನೇಗಿಲು ಕಿರಿಯ: ಪ್ರಥಮ: ಅಡ್ಜೀಲು ಕುಂಜಾಲು ಧನ್ಯಶ್ರೀ ಹರೀಶ್ ನಾಯ್ಕ್, ಓಡಿಸಿದವರು: ಮುನಿಯಾಲ್ ಸಂಪತ್, ದ್ವಿತೀಯ: ಮಂಗಾಜೆ ಸತ್ಯಶ್ರೀ ನಿಲಯ ಬಾಬು ಲಿಖಿತ್ ಕುಮಾರ್, ಓಡಿಸಿದವರು: ಉಡುಪಿ ಹಿರೇಬೆಟ್ಟು ಹರ್ಷಿತ್

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಮೋಹನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಆಯ್ಕೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಡಿಸಿಎ-ಬ್ಯೂಟಿಷಿಯನ್ ಕೋರ್ಸ್‌ಗಳ ದಾಖಲಾತಿ ಪ್ರಾರಂಭ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

Suddi Udaya
error: Content is protected !!