September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

ಧರ್ಮಸ್ಥಳ: ಜನವರಿ 21 ಮತ್ತು 22ರಂದು ಅಯೋದ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ವಿಶೇಷ ಆಹ್ವಾನ ಪತ್ರಿಕೆಯನ್ನು ರಾಮಮಂದಿರ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕಳುಹಿಸಿದ್ದು, ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಪ್ರಮುಖರು ಪೂಜ್ಯರಿಗೆ ಇಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಸಹ ಸಂಘ ಚಾಲಕ್ ಸುನಿಲ್ ಆಚಾರ್, ವಿಶ್ವಹಿಂದೂ ಪರಿಷತ್ ಮಂಗಳೂರು ಜಿಲ್ಲಾಧ್ಯಕ್ಷ ಎಚ್. ಕೆ ಪುರುಷೋತ್ತಮ್, ವಿಶ್ವಹಿಂದೂ ಪರಿಷತ್ ಉಪಾಧ್ಯಕ್ಷ ಮನೋಹರ್ ಸುವರ್ಣ, ವಿಶ್ವಹಿಂದೂ ಪರಿಷತ್ ಮಂಗಳೂರು ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಭಜರಂಗದಳ ಜಿಲ್ಲಾ ಸಂಚಾಲಕ ಭರತ್ ಕುಮ್ಡೇಲು, ವಿಶ್ವಹಿಂದೂ ಪರಿಷತ್ ಮಂಗಳೂರು ಕಾರ್ಯದರ್ಶಿ ಶಿವಾನಂದ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya

ಜು.1: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವತಿಯಿಂದ ವಿಚಾರ ವಿನಿಮಯ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya
error: Content is protected !!