September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಅಂಡಿಂಜೆ: ಕಳೆದ ನವೆಂಬರ್ ತಿಂಗಳಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಪ್ರತಿಭೆ ದ್ವಿಶಾನ್ ಜೈನ್ ಉತ್ತೀರ್ಣರಾಗಿದ್ದಾರೆ.

ಅಂಡಿಂಜೆ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ, ಹೈಸ್ಕೂಲು ನ್ನು ಕೊಕ್ರಾಡಿಯಲ್ಲಿ ಪೂರೈಸಿದರು. ನಂತರ ಪಿಯುಸಿ ಜೈನ್ ಕಾಲೇಜು ಮೂಡಬಿದ್ರೆ,ಬಿಕಾಮ್ ಶ್ರೀ ಧವಳ ಕಾಲೇಜು ಮೂಡಬಿದ್ರೆಯಲ್ಲಿ ಮಾಡಿದರು.ನಂತರ ಸಿಎ ಪರೀಕ್ಷೆಗೆ ಸಿಎ ಕಾರ್ಕಳ ಪ್ರಭಾತ ಕುಮಾರ್ ಅವರೊಂದಿಗೆ ಮಾರ್ಗದರ್ಶನ ಪಡೆದು ಅಂತಿಮವಾಗಿ ಉತ್ತೀರ್ಣರಾದರು.

ಇವರು ಬೆಳ್ತಂಗಡಿ ತಾಲೂಕಿನ ಅಂಡಿಂಜೆ ಗ್ರಾಮದ ಕಂಚ ಮನೆಯ ಸುರೇಂದ್ರ ಜೈನ್ ಮತ್ತು ವಿದ್ಯಾ ಜೈನ್ ದಂಪತಿ ಪುತ್ರ.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

Suddi Udaya
error: Content is protected !!