23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಅಂಡಿಂಜೆ: ಕಳೆದ ನವೆಂಬರ್ ತಿಂಗಳಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಪ್ರತಿಭೆ ದ್ವಿಶಾನ್ ಜೈನ್ ಉತ್ತೀರ್ಣರಾಗಿದ್ದಾರೆ.

ಅಂಡಿಂಜೆ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ, ಹೈಸ್ಕೂಲು ನ್ನು ಕೊಕ್ರಾಡಿಯಲ್ಲಿ ಪೂರೈಸಿದರು. ನಂತರ ಪಿಯುಸಿ ಜೈನ್ ಕಾಲೇಜು ಮೂಡಬಿದ್ರೆ,ಬಿಕಾಮ್ ಶ್ರೀ ಧವಳ ಕಾಲೇಜು ಮೂಡಬಿದ್ರೆಯಲ್ಲಿ ಮಾಡಿದರು.ನಂತರ ಸಿಎ ಪರೀಕ್ಷೆಗೆ ಸಿಎ ಕಾರ್ಕಳ ಪ್ರಭಾತ ಕುಮಾರ್ ಅವರೊಂದಿಗೆ ಮಾರ್ಗದರ್ಶನ ಪಡೆದು ಅಂತಿಮವಾಗಿ ಉತ್ತೀರ್ಣರಾದರು.

ಇವರು ಬೆಳ್ತಂಗಡಿ ತಾಲೂಕಿನ ಅಂಡಿಂಜೆ ಗ್ರಾಮದ ಕಂಚ ಮನೆಯ ಸುರೇಂದ್ರ ಜೈನ್ ಮತ್ತು ವಿದ್ಯಾ ಜೈನ್ ದಂಪತಿ ಪುತ್ರ.

Related posts

ಪಣಕಜೆ ‌ಭಜನಾ ಮಂದಿರದ ಬಳಿ ನಡೆದ ಅಪಘಾತದಲ್ಲಿ ರಸ್ತೆ ಚರಂಡಿಗೆ ಬಿದ್ದ ಸ್ಕೂಟರ್

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ತೋರಣ ಮುಹೂರ್ತ

Suddi Udaya

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಹೈನುಗಾರಿಕೆಯ ಸಾಧಕ ಪಿ.ನಾರಾಯಣ ರಾವ್ ಧರ್ಮಸ್ಥಳ ವಿಧಿವಶ

Suddi Udaya
error: Content is protected !!