22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಅಂಡಿಂಜೆ: ಕಳೆದ ನವೆಂಬರ್ ತಿಂಗಳಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಪ್ರತಿಭೆ ದ್ವಿಶಾನ್ ಜೈನ್ ಉತ್ತೀರ್ಣರಾಗಿದ್ದಾರೆ.

ಅಂಡಿಂಜೆ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ, ಹೈಸ್ಕೂಲು ನ್ನು ಕೊಕ್ರಾಡಿಯಲ್ಲಿ ಪೂರೈಸಿದರು. ನಂತರ ಪಿಯುಸಿ ಜೈನ್ ಕಾಲೇಜು ಮೂಡಬಿದ್ರೆ,ಬಿಕಾಮ್ ಶ್ರೀ ಧವಳ ಕಾಲೇಜು ಮೂಡಬಿದ್ರೆಯಲ್ಲಿ ಮಾಡಿದರು.ನಂತರ ಸಿಎ ಪರೀಕ್ಷೆಗೆ ಸಿಎ ಕಾರ್ಕಳ ಪ್ರಭಾತ ಕುಮಾರ್ ಅವರೊಂದಿಗೆ ಮಾರ್ಗದರ್ಶನ ಪಡೆದು ಅಂತಿಮವಾಗಿ ಉತ್ತೀರ್ಣರಾದರು.

ಇವರು ಬೆಳ್ತಂಗಡಿ ತಾಲೂಕಿನ ಅಂಡಿಂಜೆ ಗ್ರಾಮದ ಕಂಚ ಮನೆಯ ಸುರೇಂದ್ರ ಜೈನ್ ಮತ್ತು ವಿದ್ಯಾ ಜೈನ್ ದಂಪತಿ ಪುತ್ರ.

Related posts

ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ಸೆ.16 ಕ್ಕೆ ಬೆಲ್ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್

Suddi Udaya

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

Suddi Udaya

ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ

Suddi Udaya

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ತಾಲೂಕಿನ 5 ಕಡೆಗಳಲ್ಲಿ ಆಕಸ್ಮಿಕ ಬೆಂಕಿ ಅವಘಡ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya
error: Content is protected !!