September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಅಂಡಿಂಜೆ: ಕಳೆದ ನವೆಂಬರ್ ತಿಂಗಳಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಪ್ರತಿಭೆ ದ್ವಿಶಾನ್ ಜೈನ್ ಉತ್ತೀರ್ಣರಾಗಿದ್ದಾರೆ.

ಅಂಡಿಂಜೆ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ, ಹೈಸ್ಕೂಲು ನ್ನು ಕೊಕ್ರಾಡಿಯಲ್ಲಿ ಪೂರೈಸಿದರು. ನಂತರ ಪಿಯುಸಿ ಜೈನ್ ಕಾಲೇಜು ಮೂಡಬಿದ್ರೆ,ಬಿಕಾಮ್ ಶ್ರೀ ಧವಳ ಕಾಲೇಜು ಮೂಡಬಿದ್ರೆಯಲ್ಲಿ ಮಾಡಿದರು.ನಂತರ ಸಿಎ ಪರೀಕ್ಷೆಗೆ ಸಿಎ ಕಾರ್ಕಳ ಪ್ರಭಾತ ಕುಮಾರ್ ಅವರೊಂದಿಗೆ ಮಾರ್ಗದರ್ಶನ ಪಡೆದು ಅಂತಿಮವಾಗಿ ಉತ್ತೀರ್ಣರಾದರು.

ಇವರು ಬೆಳ್ತಂಗಡಿ ತಾಲೂಕಿನ ಅಂಡಿಂಜೆ ಗ್ರಾಮದ ಕಂಚ ಮನೆಯ ಸುರೇಂದ್ರ ಜೈನ್ ಮತ್ತು ವಿದ್ಯಾ ಜೈನ್ ದಂಪತಿ ಪುತ್ರ.

Related posts

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ  ಸನ್ಮಾನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರವೇಶಂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಲಕ್ಷಾಂತರ ರೂ. ಮೌಲ್ಯದ ಖೋಟಾ ನೋಟು ಸಂಗ್ರಹ: ಎಫ್‌ಐಆರ್ ರದ್ದು ಕೋರಿ ಅರ್ಜಿ, ಸರಕಾರಕ್ಕೆ ನೋಟಿಸ್

Suddi Udaya

ಬೆಳ್ತಂಗಡಿ: ವರ್ಗಾವಣೆಗೊಂಡ ಕುಸುಮಾಧರ ಬಿ ರವರಿಗೆ ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳಿಯ : ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ

Suddi Udaya
error: Content is protected !!