22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

ಬೆಳ್ತಂಗಡಿ:ರೋಟರಿ ಕ್ಲಬ್ ಬೆಳ್ತಂಗಡಿ, ಎನಿಮಲ್ ಕ್ಯಾರ್ ಟ್ರಸ್ಟ್ ಮಂಗಳೂರು, ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ ಹಾಗೂ ಪಟ್ಟಣ ಪಂಚಾಯಿತಿ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಜ.7ರಂದು ದೇಸಿ ತಳಿಗಳ ನಾಯಿ ಹಾಗೂ ಬೆಕ್ಕಿನ ಮರಿಗಳ ಉಚಿತ ದತ್ತುಕೊಡುವ ಕಾರ್ಯಕ್ರಮ ಬೆಳ್ತಂಗಡಿಯಲ್ಲಿ ನಡೆಯಿತು. ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಶ್ರೀಧರ ಕೆ.ವಿ,ಕಾರ್ಯದರ್ಶಿ ಮಾಧವ ಗೌಡ , ಸದಸ್ಯರಾದ ಶ್ರೀಶ ಮುಚ್ಚಿನ್ನಾಯ, ರಮಾನಂದ ಹಾಗೂ ರೋಟರಿ ಕ್ಲಬ್ ನ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಕಾರ್ಯದರ್ಶಿ ವಿದ್ಯಾಕುಮಾರ್, ಯಶವಂತ ಪಟವರ್ಧನ್, ಉಮಾ ರಂಜನ್ ರಾವ್, ರೊ. ನಾರಾಯಣ ಪೈ, ನಾರಾಯಣ ಭಟ್ ಮುಂತಾದವರು ಪಾಲ್ಗೊಂಡಿದ್ದರು.

ಈ ಕಾರ್ಯಕ್ರಮದಲ್ಲಿ 51 ನಾಯಿ ಮರಿಗಳು ಹಾಗೂ 32 ಬೆಕ್ಕಿನ ಮರಿಗಳನ್ನು ದತ್ತು ನೀಡಲಾಯಿತು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ.

Suddi Udaya

ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ರಿಗೆ ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಗೌರವಾರ್ಪಣೆ

Suddi Udaya

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಕಲ್ಮಂಜ: ಆಟೋ ಚಾಲಕ ಪ್ರಮೋದ್ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ವಿಶೇಷ ತರಬೇತಿ ದಿನಾಚರಣೆ

Suddi Udaya
error: Content is protected !!