23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವದ ಲಕ್ಕಿ ಸ್ಟಾರ್ ಯೋಜನೆಗೆ ಶಿರ್ಲಾಲು ಬ್ರಹ್ಮಕಲಶೋತ್ಸವದ ಮಳಿಗೆಯಲ್ಲಿ ಸೇರ್ಪಡೆಯಾದ ಗ್ರಾಹಕರಿಗೆ ವಿಶೇಷ ಬಹುಮಾನ ಹಾಗೂ ಬ್ರಹ್ಮಕಲಶೋತ್ಸವದ ಕೊನೆಯ ದಿನ ಕೂಪನ್ ಬಿಡುಗಡೆಯಲ್ಲಿ ಅದೃಷ್ಟಶಾಲಿಯೊಬ್ಬರಿಗೆ ಪ್ರಿಡ್ಜ್ ಬಹುಮಾನವಾಗಿ ದೊರೆಯಿತು.

ಬಳಂಜದ ಭಾರತಿ ಎಂಬವರು ಲಕ್ಕಿ ಸ್ಟಾರ್ ಯೋಜನೆಗೆ ಸೇರ್ಪಡೆಯಾಗಿ ವಿಶೇಷವಾದ ಕೂಪನ್ ಡ್ರಾದಲ್ಲಿ ಅದೃಷ್ಟಂತ ಗ್ರಾಹಕರಾಗಿ ಪ್ರಿಡ್ಜ್ ನ್ನು ಬಹುಮಾನವಾಗಿ ಪಡೆದರು. ಹಾಗೂ ಪೃಥ್ವಿರಾಜ್ ಶೆಟ್ಟಿ ಪೆರಾಡಿ, ಲೋಕನಾಥ್ ತೋಟತ್ತಾಡಿ, ಉಮೇಶ್ ಕರಂಬಾರು, ಮಧುಸೂದನ್ ಶಿರ್ಲಾಲು ಆಕರ್ಷಕ ಬಹುಮಾನ ಪಡೆದರು. ಸಂಸ್ಥೆಯ ಮಾಲಕ ಶೀತಲ್ ಜೈನ್ ವಿಜೇತ ಗ್ರಾಹಕರಿಗೆ ಬಹುಮಾನವನ್ನು ಹಸ್ತಾಂತರಿಸಿದರು.

ಲಕ್ಕಿ ಸ್ಟಾರ್ ಯೋಜನೆಗೆ ಸೇರಿ ಬಹುಮಾನ ನಿಮ್ಮದಾಗಿಸಿ: ಭಾರತಿ ನಾಲ್ಕೂರು

ಬೆಳ್ತಂಗಡಿಯ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಗೆ ಸೇರಿದ ಮರುದಿನವೇ ನಮಗೆ ಲಕ್ಕಿ ಡ್ರಾ ದಲ್ಲಿ ಪ್ರಿಡ್ಜ್ ಬಂದಿರುವುದು ಅತ್ಯಂತ ಖುಷಿ ತಂದಿದೆ. ನಾನು ಇಗಾಗಲೇ ನಮ್ಮ ಕುಟುಂಬದ ಸದಸ್ಯರನ್ನು ಹಾಗೂ ಇತರರನ್ನು ಲಕ್ಕಿ ಸ್ಟಾರ್ ಯೋಜನೆಗೆ ಸೇರ್ಪಡೆಗೊಳಿಸುತ್ತಿದ್ದೇನೆ. ಈ ಲಕ್ಕಿ ಸ್ಟಾರ್ ಯೋಜನೆಯಿಂದ ನಮಗೆ ತುಂಬಾ ಅನುಕೂಲವಾಗಿದೆ. ಇಂತಹ ಯೋಜನೆಯನ್ನು ಗ್ರಾಹಕರಿಗೆ ನೀಡುತ್ತಿರುವ ಶೀತಲ್ ಜೈನ್ ಅವರ ಪವರ್ ಆನ್ ಸಂಸ್ಥೆಗೆ ಧನ್ಯವಾದಗಳು ಎಂದರು.

Related posts

ಬಂಗಾಡಿ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ಫೆ. 16: ರಾಜಕೇಸರಿ ಟ್ರಸ್ಟ್ ವತಿಯಿಂದ 584ನೇ  ಯೋಜನೆ  ಪ್ರಯುಕ್ತ ಬೆಳ್ತಂಗಡಿ, ಉಜಿರೆ ಗುರುವಾಯನಕೆರೆಯಲ್ಲಿ ಪೆನ್ನು ಮಾರಾಟ

Suddi Udaya

ಬೆಳ್ತಂಗಡಿ: ಪ.ಜಾತಿ.ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ. ಅಧ್ಯಕ್ಷತೆಯಲ್ಲಿ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

Suddi Udaya

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

Suddi Udaya

ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಚಾಲನೆ

Suddi Udaya
error: Content is protected !!