25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವದ ಲಕ್ಕಿ ಸ್ಟಾರ್ ಯೋಜನೆಗೆ ಶಿರ್ಲಾಲು ಬ್ರಹ್ಮಕಲಶೋತ್ಸವದ ಮಳಿಗೆಯಲ್ಲಿ ಸೇರ್ಪಡೆಯಾದ ಗ್ರಾಹಕರಿಗೆ ವಿಶೇಷ ಬಹುಮಾನ ಹಾಗೂ ಬ್ರಹ್ಮಕಲಶೋತ್ಸವದ ಕೊನೆಯ ದಿನ ಕೂಪನ್ ಬಿಡುಗಡೆಯಲ್ಲಿ ಅದೃಷ್ಟಶಾಲಿಯೊಬ್ಬರಿಗೆ ಪ್ರಿಡ್ಜ್ ಬಹುಮಾನವಾಗಿ ದೊರೆಯಿತು.

ಬಳಂಜದ ಭಾರತಿ ಎಂಬವರು ಲಕ್ಕಿ ಸ್ಟಾರ್ ಯೋಜನೆಗೆ ಸೇರ್ಪಡೆಯಾಗಿ ವಿಶೇಷವಾದ ಕೂಪನ್ ಡ್ರಾದಲ್ಲಿ ಅದೃಷ್ಟಂತ ಗ್ರಾಹಕರಾಗಿ ಪ್ರಿಡ್ಜ್ ನ್ನು ಬಹುಮಾನವಾಗಿ ಪಡೆದರು. ಹಾಗೂ ಪೃಥ್ವಿರಾಜ್ ಶೆಟ್ಟಿ ಪೆರಾಡಿ, ಲೋಕನಾಥ್ ತೋಟತ್ತಾಡಿ, ಉಮೇಶ್ ಕರಂಬಾರು, ಮಧುಸೂದನ್ ಶಿರ್ಲಾಲು ಆಕರ್ಷಕ ಬಹುಮಾನ ಪಡೆದರು. ಸಂಸ್ಥೆಯ ಮಾಲಕ ಶೀತಲ್ ಜೈನ್ ವಿಜೇತ ಗ್ರಾಹಕರಿಗೆ ಬಹುಮಾನವನ್ನು ಹಸ್ತಾಂತರಿಸಿದರು.

ಲಕ್ಕಿ ಸ್ಟಾರ್ ಯೋಜನೆಗೆ ಸೇರಿ ಬಹುಮಾನ ನಿಮ್ಮದಾಗಿಸಿ: ಭಾರತಿ ನಾಲ್ಕೂರು

ಬೆಳ್ತಂಗಡಿಯ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಗೆ ಸೇರಿದ ಮರುದಿನವೇ ನಮಗೆ ಲಕ್ಕಿ ಡ್ರಾ ದಲ್ಲಿ ಪ್ರಿಡ್ಜ್ ಬಂದಿರುವುದು ಅತ್ಯಂತ ಖುಷಿ ತಂದಿದೆ. ನಾನು ಇಗಾಗಲೇ ನಮ್ಮ ಕುಟುಂಬದ ಸದಸ್ಯರನ್ನು ಹಾಗೂ ಇತರರನ್ನು ಲಕ್ಕಿ ಸ್ಟಾರ್ ಯೋಜನೆಗೆ ಸೇರ್ಪಡೆಗೊಳಿಸುತ್ತಿದ್ದೇನೆ. ಈ ಲಕ್ಕಿ ಸ್ಟಾರ್ ಯೋಜನೆಯಿಂದ ನಮಗೆ ತುಂಬಾ ಅನುಕೂಲವಾಗಿದೆ. ಇಂತಹ ಯೋಜನೆಯನ್ನು ಗ್ರಾಹಕರಿಗೆ ನೀಡುತ್ತಿರುವ ಶೀತಲ್ ಜೈನ್ ಅವರ ಪವರ್ ಆನ್ ಸಂಸ್ಥೆಗೆ ಧನ್ಯವಾದಗಳು ಎಂದರು.

Related posts

ನಿಟ್ಟಡೆ ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಗೆ ಉತ್ತಮ ಸ್ಪಂದನೆ

Suddi Udaya

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ತರಬೇತಿ

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

Suddi Udaya
error: Content is protected !!