25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವದ ಲಕ್ಕಿ ಸ್ಟಾರ್ ಯೋಜನೆಗೆ ಶಿರ್ಲಾಲು ಬ್ರಹ್ಮಕಲಶೋತ್ಸವದ ಮಳಿಗೆಯಲ್ಲಿ ಸೇರ್ಪಡೆಯಾದ ಗ್ರಾಹಕರಿಗೆ ವಿಶೇಷ ಬಹುಮಾನ ಹಾಗೂ ಬ್ರಹ್ಮಕಲಶೋತ್ಸವದ ಕೊನೆಯ ದಿನ ಕೂಪನ್ ಬಿಡುಗಡೆಯಲ್ಲಿ ಅದೃಷ್ಟಶಾಲಿಯೊಬ್ಬರಿಗೆ ಪ್ರಿಡ್ಜ್ ಬಹುಮಾನವಾಗಿ ದೊರೆಯಿತು.

ಬಳಂಜದ ಭಾರತಿ ಎಂಬವರು ಲಕ್ಕಿ ಸ್ಟಾರ್ ಯೋಜನೆಗೆ ಸೇರ್ಪಡೆಯಾಗಿ ವಿಶೇಷವಾದ ಕೂಪನ್ ಡ್ರಾದಲ್ಲಿ ಅದೃಷ್ಟಂತ ಗ್ರಾಹಕರಾಗಿ ಪ್ರಿಡ್ಜ್ ನ್ನು ಬಹುಮಾನವಾಗಿ ಪಡೆದರು. ಹಾಗೂ ಪೃಥ್ವಿರಾಜ್ ಶೆಟ್ಟಿ ಪೆರಾಡಿ, ಲೋಕನಾಥ್ ತೋಟತ್ತಾಡಿ, ಉಮೇಶ್ ಕರಂಬಾರು, ಮಧುಸೂದನ್ ಶಿರ್ಲಾಲು ಆಕರ್ಷಕ ಬಹುಮಾನ ಪಡೆದರು. ಸಂಸ್ಥೆಯ ಮಾಲಕ ಶೀತಲ್ ಜೈನ್ ವಿಜೇತ ಗ್ರಾಹಕರಿಗೆ ಬಹುಮಾನವನ್ನು ಹಸ್ತಾಂತರಿಸಿದರು.

ಲಕ್ಕಿ ಸ್ಟಾರ್ ಯೋಜನೆಗೆ ಸೇರಿ ಬಹುಮಾನ ನಿಮ್ಮದಾಗಿಸಿ: ಭಾರತಿ ನಾಲ್ಕೂರು

ಬೆಳ್ತಂಗಡಿಯ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಗೆ ಸೇರಿದ ಮರುದಿನವೇ ನಮಗೆ ಲಕ್ಕಿ ಡ್ರಾ ದಲ್ಲಿ ಪ್ರಿಡ್ಜ್ ಬಂದಿರುವುದು ಅತ್ಯಂತ ಖುಷಿ ತಂದಿದೆ. ನಾನು ಇಗಾಗಲೇ ನಮ್ಮ ಕುಟುಂಬದ ಸದಸ್ಯರನ್ನು ಹಾಗೂ ಇತರರನ್ನು ಲಕ್ಕಿ ಸ್ಟಾರ್ ಯೋಜನೆಗೆ ಸೇರ್ಪಡೆಗೊಳಿಸುತ್ತಿದ್ದೇನೆ. ಈ ಲಕ್ಕಿ ಸ್ಟಾರ್ ಯೋಜನೆಯಿಂದ ನಮಗೆ ತುಂಬಾ ಅನುಕೂಲವಾಗಿದೆ. ಇಂತಹ ಯೋಜನೆಯನ್ನು ಗ್ರಾಹಕರಿಗೆ ನೀಡುತ್ತಿರುವ ಶೀತಲ್ ಜೈನ್ ಅವರ ಪವರ್ ಆನ್ ಸಂಸ್ಥೆಗೆ ಧನ್ಯವಾದಗಳು ಎಂದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ನಾವೂರು ಗ್ರಾ.ಪಂ. ಅಧ್ಯಕ್ಷರಾಗಿ ಸುನಂದಾ, ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆ

Suddi Udaya
error: Content is protected !!