July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವದ ಲಕ್ಕಿ ಸ್ಟಾರ್ ಯೋಜನೆಗೆ ಶಿರ್ಲಾಲು ಬ್ರಹ್ಮಕಲಶೋತ್ಸವದ ಮಳಿಗೆಯಲ್ಲಿ ಸೇರ್ಪಡೆಯಾದ ಗ್ರಾಹಕರಿಗೆ ವಿಶೇಷ ಬಹುಮಾನ ಹಾಗೂ ಬ್ರಹ್ಮಕಲಶೋತ್ಸವದ ಕೊನೆಯ ದಿನ ಕೂಪನ್ ಬಿಡುಗಡೆಯಲ್ಲಿ ಅದೃಷ್ಟಶಾಲಿಯೊಬ್ಬರಿಗೆ ಪ್ರಿಡ್ಜ್ ಬಹುಮಾನವಾಗಿ ದೊರೆಯಿತು.

ಬಳಂಜದ ಭಾರತಿ ಎಂಬವರು ಲಕ್ಕಿ ಸ್ಟಾರ್ ಯೋಜನೆಗೆ ಸೇರ್ಪಡೆಯಾಗಿ ವಿಶೇಷವಾದ ಕೂಪನ್ ಡ್ರಾದಲ್ಲಿ ಅದೃಷ್ಟಂತ ಗ್ರಾಹಕರಾಗಿ ಪ್ರಿಡ್ಜ್ ನ್ನು ಬಹುಮಾನವಾಗಿ ಪಡೆದರು. ಹಾಗೂ ಪೃಥ್ವಿರಾಜ್ ಶೆಟ್ಟಿ ಪೆರಾಡಿ, ಲೋಕನಾಥ್ ತೋಟತ್ತಾಡಿ, ಉಮೇಶ್ ಕರಂಬಾರು, ಮಧುಸೂದನ್ ಶಿರ್ಲಾಲು ಆಕರ್ಷಕ ಬಹುಮಾನ ಪಡೆದರು. ಸಂಸ್ಥೆಯ ಮಾಲಕ ಶೀತಲ್ ಜೈನ್ ವಿಜೇತ ಗ್ರಾಹಕರಿಗೆ ಬಹುಮಾನವನ್ನು ಹಸ್ತಾಂತರಿಸಿದರು.

ಲಕ್ಕಿ ಸ್ಟಾರ್ ಯೋಜನೆಗೆ ಸೇರಿ ಬಹುಮಾನ ನಿಮ್ಮದಾಗಿಸಿ: ಭಾರತಿ ನಾಲ್ಕೂರು

ಬೆಳ್ತಂಗಡಿಯ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಗೆ ಸೇರಿದ ಮರುದಿನವೇ ನಮಗೆ ಲಕ್ಕಿ ಡ್ರಾ ದಲ್ಲಿ ಪ್ರಿಡ್ಜ್ ಬಂದಿರುವುದು ಅತ್ಯಂತ ಖುಷಿ ತಂದಿದೆ. ನಾನು ಇಗಾಗಲೇ ನಮ್ಮ ಕುಟುಂಬದ ಸದಸ್ಯರನ್ನು ಹಾಗೂ ಇತರರನ್ನು ಲಕ್ಕಿ ಸ್ಟಾರ್ ಯೋಜನೆಗೆ ಸೇರ್ಪಡೆಗೊಳಿಸುತ್ತಿದ್ದೇನೆ. ಈ ಲಕ್ಕಿ ಸ್ಟಾರ್ ಯೋಜನೆಯಿಂದ ನಮಗೆ ತುಂಬಾ ಅನುಕೂಲವಾಗಿದೆ. ಇಂತಹ ಯೋಜನೆಯನ್ನು ಗ್ರಾಹಕರಿಗೆ ನೀಡುತ್ತಿರುವ ಶೀತಲ್ ಜೈನ್ ಅವರ ಪವರ್ ಆನ್ ಸಂಸ್ಥೆಗೆ ಧನ್ಯವಾದಗಳು ಎಂದರು.

Related posts

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಉಡುಪಿ-ಉಜಿರೆ ರಸ್ತೆಯುದ್ದಕ್ಕೂ ಮಹೇಶ್ ಶೆಟ್ಟಿ ತಿಮರೋಡಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ

Suddi Udaya

ಸೆಂಟ್ ಲಾರೆನ್ಸ್ ಕಥೇಡ್ರಲ್ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!