July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವದ ಲಕ್ಕಿ ಸ್ಟಾರ್ ಯೋಜನೆಗೆ ಶಿರ್ಲಾಲು ಬ್ರಹ್ಮಕಲಶೋತ್ಸವದ ಮಳಿಗೆಯಲ್ಲಿ ಸೇರ್ಪಡೆಯಾದ ಗ್ರಾಹಕರಿಗೆ ವಿಶೇಷ ಬಹುಮಾನ ಹಾಗೂ ಬ್ರಹ್ಮಕಲಶೋತ್ಸವದ ಕೊನೆಯ ದಿನ ಕೂಪನ್ ಬಿಡುಗಡೆಯಲ್ಲಿ ಅದೃಷ್ಟಶಾಲಿಯೊಬ್ಬರಿಗೆ ಪ್ರಿಡ್ಜ್ ಬಹುಮಾನವಾಗಿ ದೊರೆಯಿತು.

ಬಳಂಜದ ಭಾರತಿ ಎಂಬವರು ಲಕ್ಕಿ ಸ್ಟಾರ್ ಯೋಜನೆಗೆ ಸೇರ್ಪಡೆಯಾಗಿ ವಿಶೇಷವಾದ ಕೂಪನ್ ಡ್ರಾದಲ್ಲಿ ಅದೃಷ್ಟಂತ ಗ್ರಾಹಕರಾಗಿ ಪ್ರಿಡ್ಜ್ ನ್ನು ಬಹುಮಾನವಾಗಿ ಪಡೆದರು. ಹಾಗೂ ಪೃಥ್ವಿರಾಜ್ ಶೆಟ್ಟಿ ಪೆರಾಡಿ, ಲೋಕನಾಥ್ ತೋಟತ್ತಾಡಿ, ಉಮೇಶ್ ಕರಂಬಾರು, ಮಧುಸೂದನ್ ಶಿರ್ಲಾಲು ಆಕರ್ಷಕ ಬಹುಮಾನ ಪಡೆದರು. ಸಂಸ್ಥೆಯ ಮಾಲಕ ಶೀತಲ್ ಜೈನ್ ವಿಜೇತ ಗ್ರಾಹಕರಿಗೆ ಬಹುಮಾನವನ್ನು ಹಸ್ತಾಂತರಿಸಿದರು.

ಲಕ್ಕಿ ಸ್ಟಾರ್ ಯೋಜನೆಗೆ ಸೇರಿ ಬಹುಮಾನ ನಿಮ್ಮದಾಗಿಸಿ: ಭಾರತಿ ನಾಲ್ಕೂರು

ಬೆಳ್ತಂಗಡಿಯ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಗೆ ಸೇರಿದ ಮರುದಿನವೇ ನಮಗೆ ಲಕ್ಕಿ ಡ್ರಾ ದಲ್ಲಿ ಪ್ರಿಡ್ಜ್ ಬಂದಿರುವುದು ಅತ್ಯಂತ ಖುಷಿ ತಂದಿದೆ. ನಾನು ಇಗಾಗಲೇ ನಮ್ಮ ಕುಟುಂಬದ ಸದಸ್ಯರನ್ನು ಹಾಗೂ ಇತರರನ್ನು ಲಕ್ಕಿ ಸ್ಟಾರ್ ಯೋಜನೆಗೆ ಸೇರ್ಪಡೆಗೊಳಿಸುತ್ತಿದ್ದೇನೆ. ಈ ಲಕ್ಕಿ ಸ್ಟಾರ್ ಯೋಜನೆಯಿಂದ ನಮಗೆ ತುಂಬಾ ಅನುಕೂಲವಾಗಿದೆ. ಇಂತಹ ಯೋಜನೆಯನ್ನು ಗ್ರಾಹಕರಿಗೆ ನೀಡುತ್ತಿರುವ ಶೀತಲ್ ಜೈನ್ ಅವರ ಪವರ್ ಆನ್ ಸಂಸ್ಥೆಗೆ ಧನ್ಯವಾದಗಳು ಎಂದರು.

Related posts

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!