25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವದ ಲಕ್ಕಿ ಸ್ಟಾರ್ ಯೋಜನೆಗೆ ಶಿರ್ಲಾಲು ಬ್ರಹ್ಮಕಲಶೋತ್ಸವದ ಮಳಿಗೆಯಲ್ಲಿ ಸೇರ್ಪಡೆಯಾದ ಗ್ರಾಹಕರಿಗೆ ವಿಶೇಷ ಬಹುಮಾನ ಹಾಗೂ ಬ್ರಹ್ಮಕಲಶೋತ್ಸವದ ಕೊನೆಯ ದಿನ ಕೂಪನ್ ಬಿಡುಗಡೆಯಲ್ಲಿ ಅದೃಷ್ಟಶಾಲಿಯೊಬ್ಬರಿಗೆ ಪ್ರಿಡ್ಜ್ ಬಹುಮಾನವಾಗಿ ದೊರೆಯಿತು.

ಬಳಂಜದ ಭಾರತಿ ಎಂಬವರು ಲಕ್ಕಿ ಸ್ಟಾರ್ ಯೋಜನೆಗೆ ಸೇರ್ಪಡೆಯಾಗಿ ವಿಶೇಷವಾದ ಕೂಪನ್ ಡ್ರಾದಲ್ಲಿ ಅದೃಷ್ಟಂತ ಗ್ರಾಹಕರಾಗಿ ಪ್ರಿಡ್ಜ್ ನ್ನು ಬಹುಮಾನವಾಗಿ ಪಡೆದರು. ಹಾಗೂ ಪೃಥ್ವಿರಾಜ್ ಶೆಟ್ಟಿ ಪೆರಾಡಿ, ಲೋಕನಾಥ್ ತೋಟತ್ತಾಡಿ, ಉಮೇಶ್ ಕರಂಬಾರು, ಮಧುಸೂದನ್ ಶಿರ್ಲಾಲು ಆಕರ್ಷಕ ಬಹುಮಾನ ಪಡೆದರು. ಸಂಸ್ಥೆಯ ಮಾಲಕ ಶೀತಲ್ ಜೈನ್ ವಿಜೇತ ಗ್ರಾಹಕರಿಗೆ ಬಹುಮಾನವನ್ನು ಹಸ್ತಾಂತರಿಸಿದರು.

ಲಕ್ಕಿ ಸ್ಟಾರ್ ಯೋಜನೆಗೆ ಸೇರಿ ಬಹುಮಾನ ನಿಮ್ಮದಾಗಿಸಿ: ಭಾರತಿ ನಾಲ್ಕೂರು

ಬೆಳ್ತಂಗಡಿಯ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಗೆ ಸೇರಿದ ಮರುದಿನವೇ ನಮಗೆ ಲಕ್ಕಿ ಡ್ರಾ ದಲ್ಲಿ ಪ್ರಿಡ್ಜ್ ಬಂದಿರುವುದು ಅತ್ಯಂತ ಖುಷಿ ತಂದಿದೆ. ನಾನು ಇಗಾಗಲೇ ನಮ್ಮ ಕುಟುಂಬದ ಸದಸ್ಯರನ್ನು ಹಾಗೂ ಇತರರನ್ನು ಲಕ್ಕಿ ಸ್ಟಾರ್ ಯೋಜನೆಗೆ ಸೇರ್ಪಡೆಗೊಳಿಸುತ್ತಿದ್ದೇನೆ. ಈ ಲಕ್ಕಿ ಸ್ಟಾರ್ ಯೋಜನೆಯಿಂದ ನಮಗೆ ತುಂಬಾ ಅನುಕೂಲವಾಗಿದೆ. ಇಂತಹ ಯೋಜನೆಯನ್ನು ಗ್ರಾಹಕರಿಗೆ ನೀಡುತ್ತಿರುವ ಶೀತಲ್ ಜೈನ್ ಅವರ ಪವರ್ ಆನ್ ಸಂಸ್ಥೆಗೆ ಧನ್ಯವಾದಗಳು ಎಂದರು.

Related posts

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

Suddi Udaya

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕಬಡ್ಡಿ ಚಾಂಪಿಯನ್

Suddi Udaya

ಮಾರ್ಗ ಮಧ್ಯೆ ಕೈಕೊಡುವ ಕೆ.ಎಸ್.ಆರ್.ಟಿ.ಸಿ : ಒಂದೇ ದಿನದಲ್ಲಿ ಆರು ಕಡೆಗಳಲ್ಲಿ ಕೆಟ್ಟು ನಿಂತ ಸಾರಿಗೆ ಬಸ್

Suddi Udaya
error: Content is protected !!