25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವದ ಲಕ್ಕಿ ಸ್ಟಾರ್ ಯೋಜನೆಗೆ ಶಿರ್ಲಾಲು ಬ್ರಹ್ಮಕಲಶೋತ್ಸವದ ಮಳಿಗೆಯಲ್ಲಿ ಸೇರ್ಪಡೆಯಾದ ಗ್ರಾಹಕರಿಗೆ ವಿಶೇಷ ಬಹುಮಾನ ಹಾಗೂ ಬ್ರಹ್ಮಕಲಶೋತ್ಸವದ ಕೊನೆಯ ದಿನ ಕೂಪನ್ ಬಿಡುಗಡೆಯಲ್ಲಿ ಅದೃಷ್ಟಶಾಲಿಯೊಬ್ಬರಿಗೆ ಪ್ರಿಡ್ಜ್ ಬಹುಮಾನವಾಗಿ ದೊರೆಯಿತು.

ಬಳಂಜದ ಭಾರತಿ ಎಂಬವರು ಲಕ್ಕಿ ಸ್ಟಾರ್ ಯೋಜನೆಗೆ ಸೇರ್ಪಡೆಯಾಗಿ ವಿಶೇಷವಾದ ಕೂಪನ್ ಡ್ರಾದಲ್ಲಿ ಅದೃಷ್ಟಂತ ಗ್ರಾಹಕರಾಗಿ ಪ್ರಿಡ್ಜ್ ನ್ನು ಬಹುಮಾನವಾಗಿ ಪಡೆದರು. ಹಾಗೂ ಪೃಥ್ವಿರಾಜ್ ಶೆಟ್ಟಿ ಪೆರಾಡಿ, ಲೋಕನಾಥ್ ತೋಟತ್ತಾಡಿ, ಉಮೇಶ್ ಕರಂಬಾರು, ಮಧುಸೂದನ್ ಶಿರ್ಲಾಲು ಆಕರ್ಷಕ ಬಹುಮಾನ ಪಡೆದರು. ಸಂಸ್ಥೆಯ ಮಾಲಕ ಶೀತಲ್ ಜೈನ್ ವಿಜೇತ ಗ್ರಾಹಕರಿಗೆ ಬಹುಮಾನವನ್ನು ಹಸ್ತಾಂತರಿಸಿದರು.

ಲಕ್ಕಿ ಸ್ಟಾರ್ ಯೋಜನೆಗೆ ಸೇರಿ ಬಹುಮಾನ ನಿಮ್ಮದಾಗಿಸಿ: ಭಾರತಿ ನಾಲ್ಕೂರು

ಬೆಳ್ತಂಗಡಿಯ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಗೆ ಸೇರಿದ ಮರುದಿನವೇ ನಮಗೆ ಲಕ್ಕಿ ಡ್ರಾ ದಲ್ಲಿ ಪ್ರಿಡ್ಜ್ ಬಂದಿರುವುದು ಅತ್ಯಂತ ಖುಷಿ ತಂದಿದೆ. ನಾನು ಇಗಾಗಲೇ ನಮ್ಮ ಕುಟುಂಬದ ಸದಸ್ಯರನ್ನು ಹಾಗೂ ಇತರರನ್ನು ಲಕ್ಕಿ ಸ್ಟಾರ್ ಯೋಜನೆಗೆ ಸೇರ್ಪಡೆಗೊಳಿಸುತ್ತಿದ್ದೇನೆ. ಈ ಲಕ್ಕಿ ಸ್ಟಾರ್ ಯೋಜನೆಯಿಂದ ನಮಗೆ ತುಂಬಾ ಅನುಕೂಲವಾಗಿದೆ. ಇಂತಹ ಯೋಜನೆಯನ್ನು ಗ್ರಾಹಕರಿಗೆ ನೀಡುತ್ತಿರುವ ಶೀತಲ್ ಜೈನ್ ಅವರ ಪವರ್ ಆನ್ ಸಂಸ್ಥೆಗೆ ಧನ್ಯವಾದಗಳು ಎಂದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ನಾವರ ,ಕುದ್ಯಾಡಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಅರಸಿನಮಕ್ಕಿ: ಪೆರಡೇಲು ನಿವಾಸಿ ಎಂ. ಪಿ ರಾಧಾ ನಿಧನ

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಭೇಟಿ

Suddi Udaya
error: Content is protected !!