23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವದ ಲಕ್ಕಿ ಸ್ಟಾರ್ ಯೋಜನೆಗೆ ಶಿರ್ಲಾಲು ಬ್ರಹ್ಮಕಲಶೋತ್ಸವದ ಮಳಿಗೆಯಲ್ಲಿ ಸೇರ್ಪಡೆಯಾದ ಗ್ರಾಹಕರಿಗೆ ವಿಶೇಷ ಬಹುಮಾನ ಹಾಗೂ ಬ್ರಹ್ಮಕಲಶೋತ್ಸವದ ಕೊನೆಯ ದಿನ ಕೂಪನ್ ಬಿಡುಗಡೆಯಲ್ಲಿ ಅದೃಷ್ಟಶಾಲಿಯೊಬ್ಬರಿಗೆ ಪ್ರಿಡ್ಜ್ ಬಹುಮಾನವಾಗಿ ದೊರೆಯಿತು.

ಬಳಂಜದ ಭಾರತಿ ಎಂಬವರು ಲಕ್ಕಿ ಸ್ಟಾರ್ ಯೋಜನೆಗೆ ಸೇರ್ಪಡೆಯಾಗಿ ವಿಶೇಷವಾದ ಕೂಪನ್ ಡ್ರಾದಲ್ಲಿ ಅದೃಷ್ಟಂತ ಗ್ರಾಹಕರಾಗಿ ಪ್ರಿಡ್ಜ್ ನ್ನು ಬಹುಮಾನವಾಗಿ ಪಡೆದರು. ಹಾಗೂ ಪೃಥ್ವಿರಾಜ್ ಶೆಟ್ಟಿ ಪೆರಾಡಿ, ಲೋಕನಾಥ್ ತೋಟತ್ತಾಡಿ, ಉಮೇಶ್ ಕರಂಬಾರು, ಮಧುಸೂದನ್ ಶಿರ್ಲಾಲು ಆಕರ್ಷಕ ಬಹುಮಾನ ಪಡೆದರು. ಸಂಸ್ಥೆಯ ಮಾಲಕ ಶೀತಲ್ ಜೈನ್ ವಿಜೇತ ಗ್ರಾಹಕರಿಗೆ ಬಹುಮಾನವನ್ನು ಹಸ್ತಾಂತರಿಸಿದರು.

ಲಕ್ಕಿ ಸ್ಟಾರ್ ಯೋಜನೆಗೆ ಸೇರಿ ಬಹುಮಾನ ನಿಮ್ಮದಾಗಿಸಿ: ಭಾರತಿ ನಾಲ್ಕೂರು

ಬೆಳ್ತಂಗಡಿಯ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಗೆ ಸೇರಿದ ಮರುದಿನವೇ ನಮಗೆ ಲಕ್ಕಿ ಡ್ರಾ ದಲ್ಲಿ ಪ್ರಿಡ್ಜ್ ಬಂದಿರುವುದು ಅತ್ಯಂತ ಖುಷಿ ತಂದಿದೆ. ನಾನು ಇಗಾಗಲೇ ನಮ್ಮ ಕುಟುಂಬದ ಸದಸ್ಯರನ್ನು ಹಾಗೂ ಇತರರನ್ನು ಲಕ್ಕಿ ಸ್ಟಾರ್ ಯೋಜನೆಗೆ ಸೇರ್ಪಡೆಗೊಳಿಸುತ್ತಿದ್ದೇನೆ. ಈ ಲಕ್ಕಿ ಸ್ಟಾರ್ ಯೋಜನೆಯಿಂದ ನಮಗೆ ತುಂಬಾ ಅನುಕೂಲವಾಗಿದೆ. ಇಂತಹ ಯೋಜನೆಯನ್ನು ಗ್ರಾಹಕರಿಗೆ ನೀಡುತ್ತಿರುವ ಶೀತಲ್ ಜೈನ್ ಅವರ ಪವರ್ ಆನ್ ಸಂಸ್ಥೆಗೆ ಧನ್ಯವಾದಗಳು ಎಂದರು.

Related posts

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!