37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

ವೇಣೂರು: ಗುಂಡೂರಿ ಗ್ರಾಮದ ತುಂಬೆದಲ್ಕೆ ಸುಪ್ರಭಾತ ನಿವಾಸದ ಕೃಷಿಕ ಸೇಸಪ್ಪ ಪೂಜಾರಿ (71) ರವರು ಅಸೌಖ್ಯದಿಂದ ಜ.8 ರಂದು ನಿಧನರಾಗಿದ್ದಾರೆ.

ಇವರು ಪ್ರಗತಿಪರ ಕೃಷಿಕರಾಗಿದ್ದರು.

ಮೃತರು ಪತ್ನಿ ಶ್ರೀಮತಿ ಲಲಿತಾ, ಪುತ್ರರಾದ ಅಶೋಕ, ದಿನೇಶ, ಹರೀಶ ಹಾಗೂ ಪುತ್ರಿ ಯಶೋಧ, ಅಳಿಯ ನಾರಾಯಣ, ಮೊಮ್ಮಕಳು ಹಾಗೂ ಬಂಧು ಬಳಗವನ್ನು ಅಗಲಿದರು.

Related posts

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಹೈಕೋರ್ಟ್ ನ ಹಿರಿಯ ನ್ಯಾಯವಾದಿ ಬಾಲನ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya
error: Content is protected !!