23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

ವೇಣೂರು: ಗುಂಡೂರಿ ಗ್ರಾಮದ ತುಂಬೆದಲ್ಕೆ ಸುಪ್ರಭಾತ ನಿವಾಸದ ಕೃಷಿಕ ಸೇಸಪ್ಪ ಪೂಜಾರಿ (71) ರವರು ಅಸೌಖ್ಯದಿಂದ ಜ.8 ರಂದು ನಿಧನರಾಗಿದ್ದಾರೆ.

ಇವರು ಪ್ರಗತಿಪರ ಕೃಷಿಕರಾಗಿದ್ದರು.

ಮೃತರು ಪತ್ನಿ ಶ್ರೀಮತಿ ಲಲಿತಾ, ಪುತ್ರರಾದ ಅಶೋಕ, ದಿನೇಶ, ಹರೀಶ ಹಾಗೂ ಪುತ್ರಿ ಯಶೋಧ, ಅಳಿಯ ನಾರಾಯಣ, ಮೊಮ್ಮಕಳು ಹಾಗೂ ಬಂಧು ಬಳಗವನ್ನು ಅಗಲಿದರು.

Related posts

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 27ನೇ ಆಲಂಕಾರು ಶಾಖೆ ಉದ್ಘಾಟನೆ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಆಮಂತ್ರಣ ದಶಮಾನೋತ್ಸವ ವತಿಯಿಂದ ಸುರಕ್ಷಾ ಕನ್ನಾಜೆ ರವರಿಗೆ “ಸತ್ಯಶ್ರೀ ಪ್ರಶಸ್ತಿ” ಗೌರವ

Suddi Udaya

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya

ವಿವೇಕರಥ- ಯುವ ಪಥ ಯುವ ಜಾಗೃತಿ ಜಾಥಾ’ ರಥಯಾತ್ರೆಗೆ‌ ಬೆಳ್ತಂಗಡಿ ತಾಲೂಕಿಗೆ ಸ್ವಾಗತ

Suddi Udaya
error: Content is protected !!