22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

ವೇಣೂರು: ಗುಂಡೂರಿ ಗ್ರಾಮದ ತುಂಬೆದಲ್ಕೆ ಸುಪ್ರಭಾತ ನಿವಾಸದ ಕೃಷಿಕ ಸೇಸಪ್ಪ ಪೂಜಾರಿ (71) ರವರು ಅಸೌಖ್ಯದಿಂದ ಜ.8 ರಂದು ನಿಧನರಾಗಿದ್ದಾರೆ.

ಇವರು ಪ್ರಗತಿಪರ ಕೃಷಿಕರಾಗಿದ್ದರು.

ಮೃತರು ಪತ್ನಿ ಶ್ರೀಮತಿ ಲಲಿತಾ, ಪುತ್ರರಾದ ಅಶೋಕ, ದಿನೇಶ, ಹರೀಶ ಹಾಗೂ ಪುತ್ರಿ ಯಶೋಧ, ಅಳಿಯ ನಾರಾಯಣ, ಮೊಮ್ಮಕಳು ಹಾಗೂ ಬಂಧು ಬಳಗವನ್ನು ಅಗಲಿದರು.

Related posts

ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya
error: Content is protected !!